ಹಾವೇರಿ | ನೂತನ ಎಸ್.ಪಿ ಅವರಿಗೆ ಸನ್ಮಾನ 

Date:

Advertisements

ಹಾವೇರಿ ಎಸ್.ಪಿ ಕಚೇರಿಯಲ್ಲಿ ಎಸ್ಸಿ. ಎಸ್ಟಿ ಹಾಗೂ ಒಬಿಸಿ ಸಮಿತಿ ವತಿಯಿಂದ ನೂತನ ಪೋಲಿಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರನ್ನು ಗೌರವಿಸಿ ಸನ್ಮಾನಿಸಿ ಉಡಚಪ್ಪ ಮಾಳಗಿ ಮಾತನಾಡಿದರು.

“ನಮ್ಮ ಜಿಲ್ಲೆಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಿದ್ದಕ್ಕೆ ನಮ್ಮ ಸಮಾಜದ ಪರವಾಗಿ ಹಾಗೂ ಜಿಲ್ಲೆಯ ಪರವಾಗಿ ಸ್ವಾಗತ ಕೋರುತ್ತೇವೆ. ಜಿಲ್ಲೆಗೆ ಮೊದಲ ಮಹಿಳಾ ಎಸ್.ಪಿ ಗಳಾಗಿ ಆಗಮಿಸಿದ್ದು ಹೆಮ್ಮೆಯ ವಿಷಯವಾಗಿದೆ. ಕ್ರಿಯಾಶೀಲರಾಗಿರುವ ತಮ್ಮಿಂದ ಜಿಲ್ಲೆಯ ಜನತೆಗೆ ಉತ್ತಮ ಸೇವೆ ದೊರೆಯಲಿ” ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ಭೀಮ ಘರ್ಜನೆ ಸಂಘಟನೆಯ ರಾಜಾಧ್ಯಕ್ಷರಾದ ತಿರಕಪ್ಪ ಚಿಕ್ಕೇರಿ, ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷರಾದ ಮಂಜಪ್ಪ ನಾಗಪ್ಪ ಮರೋಳ, ಮುಖಂಡರಾದ ಮೃತ್ಯಂಜಯ ಮುಷ್ಠಿ,ಪ್ರಮೋದ ಕಾಲ್ಪಲ್,ವಿಭೂತಿ ಶೆಟ್ಟಿ,ಜಗದೀಶ ಹರಿಜನ, ಹನುಮಂತಪ್ಪ ಸಿ.ಡಿ,ಸುರೇಶ ಹಳ್ಳಳ್ಳಿ,ಪರಸಪ್ಪ ದಾಸನಕೇರಿ,ಬಸವಣ್ಣೆಪ್ಪ ಹಳ್ಳಿಳ್ಳಿ,ಬಸವರಾಜಪ್ಪ ಹಳ್ಳಳ್ಳಿ,ಬಸವರಾಜ ದೇವರಮನಿ,ರೇಣುಕಾ ಬಡಕಣ್ಣನವರ,ಪರಸಪ್ಪ ಹೌಂಸಿ,ಅನ್ನಪೂರ್ಣ ಹರಿಕೇರಿ,ಲಕ್ಷ್ಮೀ ಹುಕ್ಕೇರಿ, ಶಿವಲಿಂಗಪ್ಪ ನಿಂಗಪ್ಪನವರ, ರಾಘವೇಂದ್ರ ಹಾವನೂರ,ಆರ್ ಬಿ ಪಾಟೀಲ ಇನ್ನು ಮುಂತಾದವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X