ಹಾವೇರಿ | ಧರ್ಮಕ್ಕಿಂತ ವಚನ, ಸಂವಿಧಾನದ ಆಶಯ ಮುಖ್ಯ: ಅಕ್ಷತಾ ಕೆ ಸಿ

Date:

Advertisements

ಧರ್ಮದ ದೃಷ್ಟಿಯಲ್ಲಿ ಲೈಂಗಿಕ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಕುರಿತು ಕೆಟ್ಟ ಅಭಿಪ್ರಾಯಗಳಿರಬಹುದು. ಆದರೆ, ಭಾರತದ ಸಂವಿಧಾನ ಮತ್ತು ಬಸವಾದಿ ಶರಣರ ಮೌಲ್ಯಗಳಲ್ಲಿ ಲೈಂಗಿಕತೆ, ಲಿಂಗತ್ವ ಅಲ್ಪಸಂಖ್ಯಾತರಿಗೆ ಒಂದು ಒಳ್ಳೆಯ ಗೌರವವಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಷತಾ ಕೆ.ಸಿ ತಿಳಿಸಿದರು.

ಹಾವೇರಿ ಜಿಲ್ಲೆಯ ಅಗಡಿ ಅಕ್ಕಿಮಠದಲ್ಲಿ ಗುರುಲಿಂಗ ಸ್ವಾಮಿಗಳ ಜೊತೆಗೆ ಧರ್ಮ ಮತ್ತು ಲೈಂಗಿಕತೆ ಕುರಿತಂತೆ ಚರ್ಚೆ ನಡೆಸಿ ಮಾತನಾಡಿದರು. “ಧರ್ಮವು ಮನುಷ್ಯರನ್ನು ಬೇರ್ಪಡಿಸಿದರೆ, ವಚನಗಳು ಹಾಗೂ ಸಂವಿಧಾನವು ಸರ್ವರೂ ಒಂದೇ ಎಂಬ ಸಂದೇಶವನ್ನು ಸಾರಿ ಅದರಂತೆ ಇವರೂ ನಮ್ಮವರೆಂದು ಅಪ್ಪಿಕೊಳ್ಳುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಲಿಂಗತ್ವ ಅಲ್ಪಸಂಖ್ಯಾತರಿಗೆ ನಮ್ಮ ಕ್ಲಿನಿಕ್‌ ಸ್ಥಾಪನೆ

Advertisements

ಜುಲೈ ತಿಂಗಳಲ್ಲಿ ಬೆಂಗಳೂರು ನಗರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಧರ್ಮ ಮತ್ತು ಲೈಂಗಿಕತೆ ಕಾರ್ಯಕ್ರಮಕ್ಕೆ ಶ್ರೀಗಳ ಆಹ್ವಾನ ಕುರಿತಂತೆ ಚರ್ಚೆ ಮಾಡಿದ ಸಂದರ್ಭದಲ್ಲಿ ಸಂಜೀವಿನಿ ಲೈಂಗಿಕ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X