ಹಾವೇರಿ | ಮಹಿಳೆಯರು ವಿಶೇಷ ತರಬೇತಿ ಪಡೆದು ಸ್ವಾವಲಂಬಿಯಾಗಬೇಕು: ಡಾ. ದೇವಾನಂದ ದೊಡ್ಡಮನಿ

Date:

ಬಜ್ ಸಂಸ್ಥೆ ಅಂಗನವಾಡಿಗಳ ಮೂಲಕ ಮಹಿಳೆಯರನ್ನು ಸಂಘಟಿಸಿ ಕುಟುಂಬದ ಆರ್ಥಿಕತೆ, ಆದಾಯ, ಖರ್ಚು ವೆಚ್ಚದ ಕುರಿತು ವಿಶೇಷ ತರಬೇತಿ ನೀಡುತ್ತಿದ್ದು, ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಂಡು ಸ್ವಾವಲಂಬಿಗಳಾಗಬೇಕು ಎಂದು ಗುತ್ತಲ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಡಾ. ದೇವಾನಂದ ದೊಡ್ಡಮನಿ ಅ‌ಭಿಪ್ರಾಯಪಟ್ಟರು.

- Advertisement -

ಹಾವೇರಿ ತಾಲೂಕಿನ ಗುತ್ತಲ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಬಜ್ ಇಂಡಿಯಾ ಟ್ರಸ್ಟ್ ಆಯೋಜಿಸಿದ್ದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಮಹಿಳೆಯರಿಗೆ ಕಿಟ್ ಕೊಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿವೆ. ಬಜ್ ಸಂಸ್ಥೆಯು ಕೈಸಾಲ ಮಾಡುವುದು ಅಗತ್ಯವಿಲ್ಲ, ಆದಾಯಕ್ಕನುಗುಣವಾಗಿ ಖರ್ಚನ್ನು ಕಡಿಮೆ ಮಾಡಿಕೊಂಡು ಉಳಿತಾಯ ಮಾಡಬಹುದು ಎಂಬುದನ್ನು ವಸ್ತುನಿಷ್ಠವಾಗಿ ಕೌಶಲಗಳ ಮೂಲಕ ತರಬೇತಿ ನೀಡುತ್ತಿರುವುದು ಅಭಿನಂದನಾರ್ಹ. ಈ ವಿಶೇಷ ತರಬೇತಿ ಪಡೆದುಕೊಂಡು ಮಹಿಳೆಯರು ಸ್ವಾವಲಂಬಿಗಳಾಗಿ ಉನ್ನತ ಸ್ಥಾನಮಾನ ಗಳಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅರ್ಥಮಾಂತ್ರಿಕನಿಗೆ ಶ್ರದ್ಧಾಂಜಲಿ

ಪ್ರಾಸ್ತಾವಿಕವಾಗಿ ಬಜ್ ಸಂಸ್ಥೆಯ ತರಬೇತಿ ಸುಗಮಕಾರರಾದ ರೇಣುಕಾ ಕಹಾರ ಮಾತನಾಡಿದರು. ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಾಳವ್ವ ಗೊರವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸ್ಥಾಯಿ ಸಮಿತಿ ಅಧ್ಯಕ್ಷ ಪ್ರದೀಪ ಸಾಲಗೇರಿ, ಅಮೀನಾ ಗಳಗನಾಥ, ಯಶೋಧಾ ಕಮ್ಮಾರ, ಜಯಲಕ್ಷ್ಮೀ ಅಂಗೂರು, ಇಂದಿರಾ ಲಮಾಣಿ, ಚೈತ್ರಾ ಮೈಕಲ್, ದೇವಿಕಾ ಲಮಾಣಿ, ಸುಮಂಗಲಾ ಚರಂತಿಮಠ, ಕಾಂಚನಾ ಓದಿಸೋಮಠ, ಅಸ್ಮಾಬಾನು ನೆಗಳೂರು, ಭಾಗ್ಯಶ್ರೀ ಸೀತಾಳ, ಚಮನಬಿ ಬಾಗವಾನ್ ಸೇರಿದಂತೆ  ಮಹಿಳೆಯರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...