ಭಾರೀ ಮಳೆ | ಮಂಗಳೂರು ತಾಲ್ಲೂಕಿನ ಶಾಲೆ-ಕಾಲೇಜು, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಶಾಲೆಗಳಿಗೆ ರಜೆ

Date:

Advertisements

ಭಾರೀ ಮಳೆ ಮುನ್ಸೂಚನೆಯಂತೆ ಮಂಗಳೂರು ತಾಲ್ಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರಯವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್‌ ಆದೇಶಿಸಿದ್ದಾರೆ.

ಮಂಗಳೂರು ತಾಲ್ಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಸುರತ್ಕಲ್ ಮುಕ್ಕ ನಂದಿನಿ ನದಿ ಸೇತುವೆಯವರೆಗೆ ಹಾಗೂ ಪೂರ್ವದಲ್ಲಿ ವಳಚ್ಚಿಲ್, ಅಡ್ಡೂರು ಸೇತುವೆ, ಎಡಪದವು, ಬಜಪೆ ಎಕ್ಕಾರು ವರೆಗೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು | ಸಾಲದ ಆಮಿಷವೊಡ್ಡಿ 200 ಕೋಟಿ ರೂ. ವಂಚನೆ ಆರೋಪ: ರೋಹನ್ ಸಲ್ಡಾನಾ ಬಂಧನ

Advertisements

ಜಿಲ್ಲೆಯ ಬಂಟ್ವಾಳ ತಾಲ್ಲೂಕಿನಾದ್ಯಂತ ಮಳೆಯ ಆರ್ಭಟ ಹೆಚ್ಚಾಗಿದ್ದು,ಇದರಿಂದ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.19ರ ಶನಿವಾರ ರಜೆ ಘೋಷಿಸಿ ಬಂಟ್ವಾಳ ತಹಶೀಲ್ದಾರ್‌ ಆದೇಶಿಸಿದ್ದಾರೆ.

ಉಳ್ಳಾಲ ತಾಲ್ಲೂಕಿನಾದ್ಯಂತ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.19ರ ಶನಿವಾರ ರಜೆ ಘೋಷಿಸಿ ಉಳ್ಳಾಲ ತಹಶೀಲ್ದಾರ್‌ ಆದೇಶಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X