ಹೊಸನಗರ | ಅರ್ಧ ತಾಸು ಸುರಿದ ಮಳೆ; ಧರೆಗುರುಳಿದ ಮರ

Date:

Advertisements

ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ವರುಣನ ಆರ್ಭಟ ಜೋರಾಗೇ ಇದೆ. ಸುಮಾರು ಅರ್ಧ ತಾಸು ಗಾಳಿ ಸಹಿತ ನಿರಂತರವಾಗಿ ಸುರಿದ ಮಳೆ ಮರಗಳು ಧರೆಗುರುಳಿವೆ. ಹೊಸನಗರ ಪಟ್ಟಣದ ಕಟ್ಟಡಗಳ ಮೇಲೆ ಮರಗಳು ಉರುಳಿ ಬಿದ್ದ ದೃಶ್ಯಗಳು ಲಭ್ಯವಾಗಿದೆ.

ಹೊಸನಗರ ಪಟ್ಟಣದ ಸರ್ಕಾರಿ ಕಾಲೇಜು, ಅಂಚೆ ಇಲಾಖೆ ಕಟ್ಟಡದ ಮೇಲೆ ಮರ ಬಿದ್ದಿದೆ. ಪಟ್ಟಣ ಮಧ್ಯಭಾಗದ ನೆಹರು ಮೈದಾನದ ಬಳಿಯಿದ್ದ ಮರವೊಂದು ಕಟ್ಟಡದ ಮೇಲೆ ಉರುಳಿ ಬಿದ್ದಿದೆ. ಮರ ಉರುಳಿ ಬಿದ್ದ ಕಾರಣ ಆ ಭಾಗದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ವರುಣನ ಆಗಮನದಿಂದ ಬೇಸಿಗೆಯ ಬೇಗೆಗೆ ತಂಪೆರೆದಂತಾಗಿದೆಯಾದರೂ ಅಲ್ಲಲ್ಲಿ ಜನ ಜೀವನ ಕೊಂಚ ಅಸ್ತವ್ಯಸ್ತವಾಗಿದೆ.

Advertisements

ಇದನ್ನೂ ಓದಿ: ಹೊಸನಗರ | ಮದ್ಯದ ಅಂಗಡಿ ತೆರವಿಗೆ ಮಹಿಳೆಯರ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X