ಬೀದರ್‌ | ಹುಬ್ಬಳಿಯ ನೇಹಾ ಹಿರೇಮಠ ಹತ್ಯೆ ಖಂಡನೀಯ : ಸದ್ಭಾಬನಾ ಮಂಚ್

Date:

Advertisements

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಯಾವ ಸಭ್ಯ ಸಮಾಜವೂ ಇಂತಹ ಕೃತ್ಯ ಸಹಿಸಲು ಸಾಧ್ಯವಿಲ್ಲ ಎಂದು ಬೀದರ್ ಜಿಲ್ಲಾ ಸದ್ಭಾವನಾ ಮುಂಚ್ ತೀವ್ರವಾಗಿ ಖಂಡಿಸಿದೆ.

ಬೀದರ್ ಜಿಲ್ಲಾ ಸದ್ಭಾವನಾ ಮುಂಚ್ ಸಂಚಾಲಕರಾದ ಗುರುನಾಥ್ ಗಡ್ಡೆಯವರ ಅಧ್ಯಕ್ಷತೆಯಲ್ಲಿ ಬುಧವಾರ ನಗರದಲ್ಲಿ ನಡೆದ ಸರ್ವ ಸದಸ್ಯರ ಸಭೆ ನಡೆಯಿತು.

“ಇಂತಹ ಸಮಾಜಘಾತುಕ ಕೃತ್ಯಗಳಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ನೇಹಾ ಕೊಲೆ ಪ್ರಕರಣದ ವೇಳೆ ಕೆಲವು ಶಕ್ತಿಗಳು ಅಪರಾಧವನ್ನು ಧರ್ಮ ಹಾಗೂ ಸಮುದಾಯಕ್ಕೆ ಹೋಲಿಸಿ ಸಮಾಜದಲ್ಲಿ ಸಾಮರಸ್ಯ ಕೆಡಿಸುವ ಹೀನ ಕೃತ್ಯದಲ್ಲಿ ತೊಡಗಿರುವುದು ಆತಂಕದ ವಿಷಯ” ಎಂದು ಕಳವಳ ವ್ಯಕ್ತಪಡಿಸಿದರು

Advertisements

ದೈವ ಭಯದ ಕೊರತೆ, ಮರಣ ನಂತರ ಜೀವನದ ಭಯ ಇಲ್ಲದಿರುವುದು ಅಪರಾಧ ಹೆಚ್ಚುತ್ತಿರುವುದಕ್ಕೆ ಕಾರಣವಾಗಿದೆ. ಎಲ್ಲರನ್ನೂ ಒಗ್ಗೂಡಿಸಿ ಸಮಾಜದಲ್ಲಿ ಸದ್ಭಾವನೆ, ಕೋಮು ಸೌಹಾರ್ದತೆಗೆ ಶ್ರಮಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ಸಭೆಯಲ್ಲಿ ಪ್ರಮುಖರಾದ ಅಬ್ದುಲ್ ಖದೀರ್, ಮುಹಮ್ಮದ್ ನಿಜಾಮುದ್ದಿನ, ಓಂಪ್ರಕಾಶ್ ರೊಟ್ಟೆ, ರಫೀಕ್ ಅಹ್ಮದ್, ಮುಹಮ್ಮದ್ ಮುಜಾಜ್,‌ ಬಾಬುರಾವ್ ಹೊನ್ನಾ, ಮುಹಮ್ಮದ್ ಮುಜ್ತಬಾ, ಸಂತೋಷ್ ಜೋಳದಾಬಕೆ, ಸೈಯದ್ ಇಬ್ರಾಹಿಂ, ಮುಹಮ್ಮದ್ ಏಹತೆಶಾಂ ಸೈಯ್ಯದಾ ಉಮ್ಮೆ ಹಬೀಬಾ, ತೌಹೀದ್ ಶಿಂಧೆ , ಹರಮೈನ್ ಷರೀಫ್ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X