ಹುಬ್ಬಳ್ಳಿ | ನೌಕರಿ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂ. ಹಣ ವಂಚನೆ: ತಂದೆ-ಮಗನ ಬಂಧನ

Date:

ನೌಕರಿ‌ ಹಾಗೂ ಖಾಲಿ ನಿವೇಶನಗಳನ್ನು ಕೊಡಿಸುವುದಾಗಿ ನಂಬಿಸಿ ಸುಮಾರು 61.25,000/- ರೂ. ವಂಚನೆ ಮಾಡಿದ್ದ ಇಬ್ಬರು ಆರೋಪಿಗಳಿಬ್ಬರನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

- Advertisement -

ರಾಜೇಂದ್ರ ಶಾಂತಪ್ಪ ಕೊಕಟನೂರು ಹಾಗೂ ಕಾರ್ತಿಕ ತಂದೆ ರಾಜೇಂದ್ರ ಕೊಕಟನೂರು ಇರ್ವರೂ ಆರೋಪಿಗಳಾಗಿದ್ದು, ಇಬ್ಬರೂ ಕೂಡಿಕೊಂಡು ಒಳಸಂಚು ನಡೆಸಿ, ಮಿಥುನ ಲಕ್ಷ್ಮಣ ತೋಡಕರ ಎಂಬುವವರೊಂದಿಗೆ ಸ್ನೇಹ ಬೆಳಸಿ ಸಹಾಯ ಮಾಡುವ ರೀತಿ ನಾಟಕವಾಡಿ ತಮಗೆ ದೊಡ್ಡ ದೊಡ್ಡ ಜನರು ಪರಿಚಯವಿದ್ದಾರೆ ಎಂದು ಹೇಳಿಕೊಂಡು ನೌಕರಿ ಮತ್ತು ಖಾಲಿ ನಿವೇಶನಗಳನ್ನು ಕೊಡಿಸುವುದಾಗಿ ಸುಮಾರು 61.25,000/- ರೂ. ಹಣವನ್ನು ಇಸಿದುಕೊಂಡು ವಂಚನೆ ಮಾಡಿದ್ದ ಹಿನ್ನೆಲೆಯಲ್ಲಿ ಈ ಕುರಿತು ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಈ ವರದಿ ಓದಿದ್ದೀರಾ? ಧಾರವಾಡ | ವಚನಗಳು ಮುಂದಿನ ಪೀಳಿಗೆಗೆ ಹಸ್ತಾಂತರವಾಗಲಿ: ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ.

ಹಂತ ಹಂತವಾಗಿ ಬೇರೆ ಬೇರೆ ರೂಪದಲ್ಲಿ ನಂಬಿಸಿ ಹಣ ತೆಗೆದುಕೊಂಡು ಅವರಿಗೆ ನೌಕರಿಯನ್ನೂ ಕೊಡಿಸದೇ ಹಾಗೂ ನಿವೇಶನವನ್ನೂ ನೀಡದೇ ವಂಚನೆ ಮಾಡಿದ್ದ ಕಾರಣ ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ ಯಾರಿಗೆ?

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌...

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಪ್ರಯತ್ನ: ಪ್ರತಾಪ್ ಸಿಂಹ ಗಡಿಪಾರಿಗೆ ದಸಂಸ ಆಗ್ರಹ

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ...

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...