ಹುಬ್ಬಳ್ಳಿ | ವಿದ್ಯಾರ್ಥಿಗಳು ಜ್ಞಾನಕ್ಕಾಗಿ ದೇಶ ಸುತ್ತಿರಿ: ಡಾ. ಎನ್.ಬಿ. ನಾಲತವಾಡ

Date:

Advertisements

ಜ್ಞಾನ ಪ್ರಾಪ್ತಿಗಾಗಿ ವಿದ್ಯಾರ್ಥಿಗಳು ದೇಶ ಸುತ್ತಬೇಕು ಅಥವಾ ಕೋಶ ಓದಿ ಜ್ಞಾನ ಗಳಿಸಬೇಕು ಎಂದು ಐ.ಕ್ಯೂ. ಎ.ಸಿ ಸಂಯೋಜಕರು ಹಾಗೂ ಭೂಗೋಳಶಾಸ್ತ್ರದ ಪ್ರಾಧ್ಯಾಪಕ ಡಾ. ಎನ್.ಬಿ.ನಾಲತವಾಡ ಹೇಳಿದರು.

ಹುಬ್ಬಳ್ಳಿಯ ಉಣಕಲ್ ಕ್ರಾಸ್ ನ ಹತ್ತಿರವಿರುವ ಚಂದ್ರಮೌಳೇಶ್ವರ ದೇವಾಲಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರವಾಸ ಕೈಗೊಳ್ಳುವುದು, ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಗಳಿಸಿದ ಜ್ಞಾನ ಶಾಶ್ವತವಾಗಿ ಉಳಿಯುತ್ತದೆ. ಜ್ಞಾನ ಪ್ರಾಪ್ತಿಗಾಗಿ ವಿದ್ಯಾರ್ಥಿಗಳು ದೇಶ ಸುತ್ತಬೇಕು ಅಥವಾ ಕೋಶ ಓದಿ ಜ್ಞಾನ ಗಳಿಸಬೇಕು. ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸರಳವಾಗಿ ಅರಿಯಲು ಸಹಾಯವಾಗುತ್ತದೆ ಎಂದರು.

ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಸಯ್ಯದ್ ತಾಜುನ್ನಿಸಾ ಮಾತನಾಡಿ, ಚಂದ್ರಮೌಳೇಶ್ವರ ದೇವಸ್ಥಾನದ ಐತಿಹಾಸಿಕ ಹಿನ್ನೆಲೆ ಹಾಗೂ 11, 12ನೇ ಶತಮಾನಕ್ಕೆ ಸೇರಿದ ಕಲ್ಯಾಣಿ ಚಾಲುಕ್ಯರ ವಾಸ್ತುಶಿಲ್ಪ ಶೈಲಿಯ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.

Advertisements

ಇದನ್ನೂ ಓದಿ ಹುಬ್ಬಳ್ಳಿ | ಮಗುವನ್ನಿಟ್ಟುಕೊಂಡು ಬೈಕ್ ಕಳ್ಳತನ: ಇಬ್ಬರು ಮಹಿಳೆಯರು ಸೇರಿ ಐವರ ಬಂಧನ

ಎನ್.ಎಸ್.ಎಸ್ ಅಧಿಕಾರಿಗಳು ಹಾಗೂ ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎನ್.ವಿ.ಗುದಗನ್ನವರ್ ಸ್ವಾಗತಿಸಿದರು. ಪ್ರೊ.ಮುಬಾರಕ್ ಮುಲ್ಲಾ ವಂದನಾರ್ಪಣೆ ಮಾಡಿದರು. ಡಾ.ಸೌಭಾಗ್ಯ ಜಾದವ್ ಕಾರ್ಯಕ್ರಮ ನಿರೂಪಿಸಿದರು. ಅಂಜುಮನ್ ಕಲಾ, ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಇದನ್ನು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X