ಹುಬ್ಬಳ್ಳಿ | ಬಸವಣ್ಣನವರ ಹಾಡಿಗೆ ಹೆಜ್ಜೆ ಹಾಕಿದ ಮಹಿಳೆಯರು

Date:

Advertisements

ಬಸವ ಜಯಂತಿ‌ ಪ್ರಯುಕ್ತ ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ ಮಾಡಿದ್ದು, ಹುಬ್ಬಳ್ಳಿ ಬಸವ ಮಂಟಪದಿಂದ ನಡೆದ ಮೆರವಣಿಗೆಯಲ್ಲಿ ಮಹಿಳೆಯರು ಬಸವಣ್ಣನ ಹಾಡುಗಳಿಗೆ ಹೆಜ್ಜೆ ಹಾಕಿದರು. ಮತ್ತು ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.

ಬಸವಬಸವಣ್ಣನವರ ಷಟಸ್ಥಳ‌ ಧ್ವಜವನ್ನಿಡಿದು ನಗರದ ಮುಖ್ಯ ರಸ್ತೆಗಳ ಮೂಲಕ‌ ಮೆರವಣಿಗೆ ಹೊರಟ ಬಸವಾಭಿಮಾನಿಗಳು ಬಸವ ಜೈಕಾರ ಕೂಗುತ್ತ, ಎಲ್ಲ ಸಮುದಾಯದವರು ಸೇರಿಕೊಂಡು ಆಚರಿಸಿದರು. ಸ್ತ್ರೀ ಸ್ವಾತಂತ್ರ್ಯಕ್ಕಾಗಿ ಮನೆಬಿಟ್ಟು ಬಂದ ಬಸವಣ್ಣನವರನ್ನು ನೆನಯುತ್ತ, ಅವರ ಹೆಸರು ಕೂಗಿ ಕೊಂಡಾಡುತ್ತಾ, ಮಹಿಳೆಯರು ಹೆಜ್ಜೆ ಹಾಕಿದರು. ಇನ್ನು ಪಕ್ಷಭೇದ ಮರೆತು ಎಲ್ಕ ಜಾತಿ, ಸಮುದಾಯ, ಪಕ್ಷದವರೂ ಬಸವ ಸಂಸ್ಕೃತಿಯ ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

ಇದನ್ನು ಓದಿದ್ದೀರಾ? ಧಾರವಾಡ | ಕೊಲೆ ಪ್ರಕರಣದಲ್ಲಿ ಬಂಧನವಾಗಿ ಹೊರಗೆ ಬಂದಿದ್ದ ವ್ಯಕ್ತಿಯ ಭೀಕರ ಹತ್ಯೆ

Advertisements

ಈ ಕುರಿತು ಹುಬ್ಬಳ್ಳಿಯಲ್ಲಿ ಕುಮಾರಣ್ಣ ಪಾಟೀಲ ಮಾತನಾಡಿ, ಬಸವಣ್ಣ ಸರ್ವ ಸಮಾನತೆ ಸಾರಿದ ಮಹಾ ಮಾನವತಾವಾದಿ ಆಗಿದ್ದಾರೆ. ಅವರು ಒಂದು ಜಾತಿಯ ಸ್ವತ್ತಲ್ಲ. ಧಾರ್ಮಿಕ ಮತ್ತು ಸಾಮಾಜಿಕವಾಗಿ ತುಳಿತಕ್ಕೊಳಗಗಾಗಿದ್ದ ತಳಸಮುದಾಯಗಳನ್ನು ಮೇಲೆತ್ತುವ ಕಾರ್ಯವನ್ನು ಮಾಡಿದ್ದಾರೆ. ಹೀಗಾಗಿ ಅವರ ಜಯಂತೋತ್ಸವದಲ್ಲಿ ಎಲ್ಲರೂ ಭೇದ ಮರೆತು, ಒಂದಾಗಿ ಬೆರೆತು ಬಸವ ಸಂಸ್ಕೃತಿ ಉಳಿವಿಗಾಗಿ ಪಾಲ್ಗೊಂಡಿದ್ದಾರೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X