ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

Date:

Advertisements

ಕಮಲೇಶ್ ಚಂದ್ರ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಚೆ ನೌಕರರು ಭಾಲ್ಕಿ ಪಟ್ಟಣದ ಅಂಚೆ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.

ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ (ಎಐಜಿಡಿಎಸ್‌ಯು), ಗ್ರಾಮೀಣ ಅಂಚೆ ಸೇವಕರ ಒಕ್ಕೂಟ (ಎನ್‌ಯುಜಿಡಿಎಸ್‌ಯು) ನೇತೃತ್ವದಲ್ಲಿ ಅಂಚೆ ನೌಕರರು ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಕಮಲೇಶ್ ಚಂದ್ರ 7ನೇ ವೇತನ ಆಯೋಗದ ವರದಿಯನ್ನು ಸಂಪೂರ್ಣ ಜಾರಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದರು.

Advertisements

ಅಂಚೆ ಸೇವಕರಿಗೆ ನಾಗರಿಕ ನೌಕರರ, ಪೌರಕಾರ್ಮಿಕರ ಸ್ಥಾನಮಾನ ನೀಡುವುದು, ಕಮಲೇಶ್ ಚಂದ್ರ ಸಮಿತಿ ಶಿಫಾರಸ್ಸಿನಂತೆ ಹಿರಿತನ ಪರಿಗಣಿಸಿ ಸೇವೆ ಪೂರ್ಣಗೊಳಿಸಿದ ಬಳಿಕ ಮುಂಬಡ್ತಿ ನೀಡುವುದು, ಕೇಂದ್ರ ಸರಕಾರದ ಆರೋಗ್ಯ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಕಲ್ಪಿಸುವುದು, ಗ್ರ್ಯಾಚುಟಿ ಸೇರಿ ವಿವಿಧ ಸೌಲಭ್ಯ ನೀಡಬೇಕೆಂದು ಅಂಚೆ ಸೇವಕರು ಅನಿರ್ದಿಷ್ಟ ಮುಷ್ಕರದ ಮೂಲಕ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X