ಬೆಂಗಳೂರು | ಕರಾವಳಿ ಫ್ರೆಂಡ್ಸ್‌, ಸಂಪಿಗೆ ಗೆಳೆಯರ ಬಳಗದಿಂದ ಸ್ವಾತಂತ್ರ್ಯ ದಿನಾಚರಣೆ

Date:

Advertisements

ಕರಾವಳಿ ಫ್ರೆಂಡ್ಸ್ ಮಲ್ಲೇಶ್ವರ ಹಾಗೂ ಸಂಪಿಗೆ ಗೆಳೆಯರ ಬಳಗದ ವತಿಯಿಂದ ಬೆಂಗಳೂರಿನ ಮಲ್ಲೇಶ್ವರಂನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನಡೆಸಲಾಯಿತು.

ಸಂಪಿಗೆ ರಸ್ತೆಯಲ್ಲಿರುವ ನಗರ ಕೇಂದ್ರ ಗ್ರಂಥಾಲಯದ ಸಮೀಪ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣೆ ಕಾರ್ಯಪಡೆ (ಸಹ್ಯಾದ್ರಿ) ಮಾಜಿ ನಿರ್ದೇಶಕರಾದ ರಾಮಪ್ರಸಾದ್ ಅವರು ಧ್ವಜಾರೋಹಣಗೈದರು.

1001326323

ಅತಿಥಿಗಳಾಗಿ ಹೋಟೆಲ್ ಶುಚಿರುಚಿಯ ಮಾಲೀಕರಾದ ಇಸ್ಮಾಯೀಲ್, ವಿಜಯ ಫೂಟ್‌ವೇರ್‌ನ ಶೇಖರ್, ಮೂರ್ತಿ ಮಲ್ಲೇಶ್ವರಂ ಭಾಗವಹಿಸಿದ್ದರು.

Advertisements

ಈ ಸಂದರ್ಭದಲ್ಲಿ ಕರಾವಳಿ ಫ್ರೆಂಡ್ಸ್ ಮಲ್ಲೇಶ್ವರ ಹಾಗೂ ಸಂಪಿಗೆ ಗೆಳೆಯರ ಬಳಗದ ಅಶ್ರಫ್ ಬೋಳಂತೂರು, ನಿಸಾರ್, ಮಾರುತಿ, ಉಮೇಶ್, ಜಗದೀಶ್, ಶಫೀಕ್ ಬೋಳಂತೂರು, ನವೀದ್, ಅಬ್ದುಲ್ ಖಾದರ್ ಆಸಿಫ್ ಕಡಂಬು, ಅಬ್ದುಲ್ ಅಝೀಝ್ ಕೊಡಗು ಹಾಗೂ ಗಗನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

1001326324
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X