ಅ.14ರ ಭಾರತ–ಪಾಕಿಸ್ತಾನ ಪಂದ್ಯಕ್ಕೆ ಪಶ್ಚಿಮ ರೈಲ್ವೆಯಿಂದ 2 ವಿಶೇಷ ರೈಲು

Date:

ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅ.14ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಹಿನ್ನೆಲೆ, ಎರಡು ವಿಶೇಷ ಸೂಪರ್ಫಾಸ್ಟ್ರೈಲುಗಳು ಕಾರ್ಯಾಚರಣೆ ನಡೆಸಲಿವೆ ಎಂದು ಪಶ್ಚಿಮ ರೈಲ್ವೆ ತಿಳಿಸಿದೆ.

- Advertisement -

“ಕ್ರಿಕೆಟ್ ಪಂದ್ಯ ನಡೆಯುವ ದಿನ ಸಾಮಾನ್ಯವಾಗಿ ಜನರ ಓಡಾಟ ಹೆಚ್ಚಾಗಿರುತ್ತದೆ. ಹಾಗಾಗಿ, ಸಂಚಾರ ದಟ್ಟಣೆ ತಡೆಯುವ ಸಲುವಾಗಿ ಮುಂಬೈ ಸೆಂಟ್ರಲ್ಮತ್ತು ಅಹಮದಾಬಾದ್ನಿಲ್ದಾಣದ ನಡುವೆ ವಿಶೇಷ ರೈಲು ಓಡಾಡಲಿದೆಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಭಾರತಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಣೆ ಮಾಡುವ ಕ್ರಿಕೆಟ್ಅಭಿಮಾನಿಗಳಿಗೆ ಇದು ದೊಡ್ಡ ಕೊಡುಗೆಯಾಗಿದೆ. ಶುಕ್ರವಾರ ರಾತ್ರಿ 9.30ಕ್ಕೆ ಮುಂಬೈ ಸೆಂಟ್ರಲ್‌ – ಅಹಮದಾಬಾದ್ನಡುವಿನ ವಿಶೇಷ ರೈಲು ಹೊರಡಲಿದೆ. ಮರುದಿನ ಬೆಳಗ್ಗೆ 5.30ಕ್ಕೆ ಅಹಮದಾಬಾದ್ತಲುಪಲಿದೆ.

ಭಾನುವಾರ ಬೆಳಗ್ಗೆ 4 ಗಂಟೆಗೆ ಅಹಮದಾಬಾದ್‌–ಮುಂಬೈ ವಿಶೇಷ ರೈಲು ಹೊರಡಲಿದೆ. ಅದೇ ದಿನ ಮಧ್ಯಾಹ್ನ 12.10ಕ್ಕೆ ಮುಂಬೈ ಸೆಂಟ್ರಲ್ತಲುಪಲಿದೆ. ದಾದರ್, ಬೊರಿವಾಲಿ, ವಲ್ಸಾಡ್‌, ನವಸಾರಿ, ಸೂರತ್ಹಾಗೂ ವಡೋದರದಲ್ಲಿ ಈ ರೈಲಿಗೆ ನಿಲುಗಡೆ ಇರಲಿದೆ. ಈ ರೈಲುಗಳಿಗೆ ವಿಶೇಷ ದರ ನಿಗದಿಪಡಿಸಲಾಗಿದೆ ಎಂದು ಪಶ್ಚಿಮ ರೈಲ್ವೆ ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಳ್ಳಂಬೆಳಿಗ್ಗೆ ಬೆಂಗಳೂರು | ಗುರುವಾರ ಬೆಳ್ಳಂಬೆಳಿಗ್ಗೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಈ ವಿಶೇಷ ರೈಲುಗಳಲ್ಲಿ ತೆರಳಲು ಅ.12ರಿಂದ ಬುಕ್ಕಿಂಗ್ಆರಂಭವಾಗಲಿದೆ. ಎಲ್ಲ ಪಿಆರ್ಎಸ್ ಕೌಂಟರ್ ಹಾಗೂ ಐಆರ್ಸಿಟಿಸಿ ವೆಬ್ಸೈಟ್ನಲ್ಲಿ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಲಾಗಿದೆ.

ಎರಡು ವಿಶೇಷ ಸೂಪರ್ಫಾಸ್ಟ್ರೈಲಿನಲ್ಲಿ .ಸಿ 2 ಟೈರ್‌, .ಸಿ 3 ಟೈರ್‌, ಸ್ಲೀಪರ್ಕ್ಲಾಸ್ಹಾಗೂ ಜನರಲ್ಕ್ಲಾಸ್ಗಳ ಬೋಗಿ ಇರಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

ಮೋದಿಯ ಮೋಸದ UPI ಶುಲ್ಕ ನೀತಿ; ತೀವ್ರ ವಿರೋಧದ ನಡುವೆಯೂ ಜಾರಿಗೆ ಮುಂದಾದ ಕೇಂದ್ರ

₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ ಪ್ರಸ್ತಾಪಿಸಿರುವ ಶೇ 0.4ರಷ್ಟು ಮರ್ಚೆಂಟ್ ಡಿಸ್ಕೌಂಟ್...

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...