ಇಂಡಿ | ಬಿಜೆಪಿ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಅಭಿಯಾನ; ತನಿಖೆಗೆ ಒತ್ತಾಯ

Date:

Advertisements

ವಿಜಯಪುರ ಜಿಲ್ಲೆ ಇಂಡಿ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತ ಮತ್ತು ಬಸ್ ನಿಲ್ದಾಣದಲ್ಲಿ ಬಿಜೆಪಿಯ ಮತಗಳ್ಳತನದ ವಿರುದ್ಧ ಅಭಿಯಾನ ಆರಂಭಿಸಲಾಗಿದೆ.

ಈ ವೇಳೆ ತಾಲೂಕು ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅವಿನಾಶ ಬಗಲಿ ಮಾತನಾಡಿ, “ಮತಗಳ್ಳತನ ಕರ್ನಾಟಕ ಜನರ ವಿರುದ್ಧ ನಡೆದ ಹೀನ ಅಪರಾಧ. ರಾಜ್ಯ ಸರ್ಕಾರ ಈ ಅಪರಾಧದ ಬಗ್ಗೆ ತನಿಖೆ ನಡೆಸಬೇಕು. ಜನರಿಗೆ ನ್ಯಾಯ ಕೊಡಿಸಬೇಕು. ದೇಶದ ಎಲ್ಲ ರಾಜಕೀಯ ಪಕ್ಷಗಳು ಪ್ರಶ್ನೆ ಮಾಡುತ್ತಿದ್ದು, ಈ ಬಗ್ಗೆ ಚುನಾವಣಾ ಆಯೋಗ ಮಾಹಿತಿ ನೀಡಬೇಕು. ಕರ್ನಾಟಕದಲ್ಲಿ ಸಿಕ್ಕ ಮಾಹಿತಿ, ಕುತಂತ್ರಕ್ಕೆ ಸಾಕ್ಷಿಯಾಗಿದೆ. ಚುನಾವಣಾ ಆಯೋಗ ಬಿಜೆಪಿಗೆ ಅಲ್ಲ. ಸಂವಿಧಾನಕ್ಕೆ ಕೆಲಸ ಮಾಡಬೇಕು” ಎಂದರು.

ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೇದ್ ಮೊಮಿನ್, ತಾಲೂಕು ಎಸ್ ಸಿ ಘಟಕದ ಅಧ್ಯಕ್ಷ ಬಾಬು ಗುಡಿಮಿ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಥೋಡ, ಭೀಮಾಶಂಕರ ಮೊರಮನ, ಪುರಸಭಾ ಸದಸ್ಯ ಆಯುಬ್ ಭಾಗವಾನ, ಸುಧೀರ್ ಕರಕಟ್ಟಿ, ಶಹೀನಶಹ ಜಾಗೀರದಾರ, ಸತೀಶ್ ಹತ್ತಿ, ಸುನಿಲ ಆತನೂರ, ಮೆಹಬೂಬ್ ಜಾಗಿರದಾರ, ರಯಿಸ ಅಷ್ಟೇಕರ, ಸುಭಾಷ್ ಬಾಬರ, ಸಂಜೀವ ರಾಥೋಡ, ಸಂತೋಷ ಪರಸೇನವರ, ಶಿವು ಬಡಿಗೇರ, ನಾಗೇಶ ತಳಕೇರಿ, ಇಮ್ರಾನ್ ಮುಜಾವರ, ಶಹಜಿ ಶಿಂದೆ, ಪೈಝಾನ್ ಹವಲ್ದಾರ ಹಾಗೂ ರಾಹುಲ್ ಮಡ್ಡಿಮನಿ ಇದ್ದರು.

Advertisements

ಇದನ್ನೂ ಓದಿ: ವಿಜಯಪುರ | ವಿವಿಧ ಬೇಡಿಕೆ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

ಗದಗ | ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಎಸ್. ವಿ. ಸಂಕನೂರು

"12ಣೆ ಶತಮಾನದಲ್ಲಿ ಶರಣೆಯರು ಮಹಿಳೆಯರಿಗೆ ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯವನ್ನು ಹೊಂದಿದ್ದರು....

ಶ್ರೀರಂಗಪಟ್ಟಣ | ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜಾಗೃತಿ ಜಾಥಾ

ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ...

Download Eedina App Android / iOS

X