ಉಡುಪಿ | ಆದರ್ಶ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಆನಂದ ಪೂಜಾರಿ, ಉಪಾಧ್ಯಕ್ಷರಾಗಿ ಜಯನ್ ಮಲ್ಪೆ ಆಯ್ಕೆ

Date:

ಉಡುಪಿ ಜಿಲ್ಲೆಯ ಪ್ರತಿಷ್ಠಿತ ಆದರ್ಶ ಗ್ರಾಹಕರ ವಿವಿಧೋದ್ಧೇಶ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಆನಂದ ಪೂಜಾರಿ ಕಿದಿಯೂರು ಹಾಗೂ ಉಪಾಧ್ಯಕ್ಷರಾಗಿ ದಲಿತ ಚಿಂತಕ ಜಯನ್ ಮಲ್ಪೆ ಆಯ್ಕೆಯಾಗಿದ್ದಾರೆ.

- Advertisement -

ಆಡಳಿತ ಮಂಡಳಿಯ ನಿರ್ದೇಶಕರಾಗಿ ಶ್ರೀ ಕೃಷ್ಣಮೂರ್ತಿ ಆಚಾರ್ಯ, ರೆನೋಲ್ಟ್ ಪ್ರಮೀಣ್ ಕುಮಾರ್, ಬಿ.ಎಲ್.ನರಸಿಂಹ ಸ್ವಾಮಿ, ಶ್ರೀಮತಿ ಸುಲೋಚನ ದಾಮೋದರ್, ಶ್ರೀಮತಿ ವಿನಯಪ್ರಕಾಶ್, ಶೇಖರ್ ಶೆಟ್ಟಿ, ಹರಿದಾಸ ಭಟ್, ಅನಂತ ನಾಯ್ಕ, ಮಹಮದ್ ರಫೀಕ್ ಖಾನ್, ಜಿತೇಶ್ ಕುಮಾರ್, ಶ್ಯಾಮ ಶೆಟ್ಟಿ ಇವರುಗಳು ಸರ್ವಾನುಮತದಿಂದ ಆಯ್ಕೆಯಾಗಿರುವುದಾಗಿ ಚುನಾವಣಾ ನಿರ್ವಹಣಾಧಿಕಾರಿ ಜಯಂತಿ ಎಸ್.ಘೋಷಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು...

ಕುಮಟಾ | ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಏಳನೀರು ವ್ಯಾಪಾರಿ ಸಾವು: ಮತ್ತೊಬ್ಬರಿಗೆ ಗಾಯ

ಕುಮಟಾ ಪಟ್ಟಣದ ಎಪಿಎಂಸಿ (APMC) ರಾಷ್ಟ್ರೀಯ ಹೆದ್ದಾರಿ ಬದಿ ಸಂಭವಿಸಿದ ಭೀಕರ...