ಐಎಎಸ್ – ಐಪಿಎಸ್ ಸಂಘರ್ಷ; ಡಿ ರೂಪಾಗೆ ಸಮನ್ಸ್ ಜಾರಿ ಮಾಡಿದ ಜೆಎಂಎಫ್‌ಸಿ ಕೋರ್ಟ್

Date:

  • ಕಳೆದ ತಿಂಗಳು ರೂಹಿಣಿ-ರೂಪ ನಡುವೆ ಸಂಘರ್ಷ ನಡೆದಿತ್ತು
  • ರೂಪ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದ ರೂಹಿಣಿ

ಕಳೆದ ತಿಂಗಳು ರಾಜ್ಯದ ಹೆಸರಾಂತ ಐಎಎಸ್ ಮತ್ತು ಐಪಿಎಸ್‌ ಅಧಿಕಾರಿಗಳಾದ ರೋಹಿಣಿ ಸಿಂದೂರಿ ಮತ್ತು ಡಿ ರೂಪ ನಡುವೆ ಸಾಮಾಜಿಕ ಜಾಲಾತಾಣದಲ್ಲಿ ನಡೆದಿದ್ದ ಸಂಘರ್ಷಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಷಯವಾಗಿ ಐಪಿಎಸ್ ಅಧಿಕಾರಿ ಡಿ ರೂಪಾ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಐಎಎಸ್‌ ಅಧಿಕಾರಿ ರೋಹಿಣಿ ಸಿಂದೂರಿ ಅವರು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ “ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ತಮ್ಮ ಫೇಸ್‌ಬುಕ್‌ ಖಾತೆಯಿಂದ ಫೆ. 14 ಮತ್ತು 19 ರಂದು ನನ್ನ ವಿರುದ್ಧ ಕೀಳಾಗಿ ಬರೆದು ಆರೋಪ ಮಾಡಿದ್ದಾರೆ. ಇದರಿಂದ ಹಲವು ಮಾಧ್ಯಮಗಳು ನನ್ನ ಚಾರಿತ್ಯಕ್ಕೆ ವಿರುದ್ಧವಾದ ವಿಷಯಗಳನ್ನು ಪ್ರಸಾರ ಮಾಡಿರುವ ಕಾರಣ ನನ್ನ ವ್ಯಕ್ತಿತ್ವಕ್ಕೆ ಧಕ್ಕೆಯುಂಟು ಮಾಡಿದೆ” ಎಂದು ದೂರಿದ್ದರು.

“ನನ್ನ ತೇಜೋವಧೆ ಮಾಡುವ ಉದ್ದೇಶದಿಂದ ಡಿ ರೂಪಾ ಅವರು ಈ ಕೃತ್ಯವೆಸಗಿದ್ದಾರೆ. ಇದರಿಂದ ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದ್ದಲ್ಲದೇ ಮಾನಸಿಕವಾಗಿ ನೋವುಂಟಾಗಿದೆ” ಎಂದು ಆರೋಪಿಸಿ 1 ಕೋಟಿ ರೂ. ಪರಿಹಾರ ಹಾಗೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಪ್ರಕರಣ ದಾಖಲಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದರ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯವು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್‌ಗೆ ಸಮನ್ಸ್ ಜಾರಿ ಮಾಡಿ ಆದೇಶ ಹೊರಡಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...