ಕಲಬುರಗಿ | ಕಳಪೆ ಕಾಮಗಾರಿ ಆರೋಪ; ಕೆಲಸ ನಿಲ್ಲಿಸಲು ಆಗ್ರಹ

Date:

Advertisements

ಜಲ ಜೀವನ ಮಿಷನ್‌ ಯೋಜನೆಯಡಿಯಲ್ಲಿ ಕಲಬುರಗಿ ಜಿಲ್ಲೆಯ ಸಿಂಧನಮಡು ಗ್ರಾಮದಲ್ಲಿ ನಡೆಯುತ್ತಿರುವ ಕಾಮಾಗರಿಯು ಸಂಪೂರ್ಣವಾಗಿ ಕಳಪೆಮಟ್ಟದ್ದಾಗಿರುವುದರಿಂದ ಕೂಡಲೇ ಅದನ್ನು ತಡೆಯಬೇಕು ಎಂದು ಬಹುಜನ ಸಮಾಜ ಪಾರ್ಟಿ ಕಾರ್ಯಕರ್ತರು ಆಗ್ರಹಿಸಿದರು.

ಜಿಲ್ಲೆಯ ಸೇಡಂ ತಾಲೂಕಿನ ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಇಲಾಖೆ ಸಹಾಯಕ ಕಾರ್ಯ ನಿರ್ವಾಹಾಕ ಅಭಿಯಂತರರಿಗೆ ಮನವಿ ಸಲ್ಲಿಸಿದರು.

ಬುಹುಜನ ಸಮಾಜ ಪಾರ್ಟಿ ಅಧ್ಯಕ್ಷ ರೇವಣಸಿದ್ದಪ್ಪ ಎಸ್ ಸಿಂಧೆ ಮಾತನಾಡಿ, “ಸೇಡಂ ತಾಲೂಕಿನ ಸಿಂಧನಮಡು ಗ್ರಾಮದಲ್ಲಿ ಜಲ ಜೀವನ ಯೋಜನೆಯಡಿಯಲ್ಲಿ ಕಾಮಾಗಾರಿಯು ನಡೆಯುತ್ತಿದ್ದು, ಸಂಪೂರ್ಣ ಕಳಪೆಯಿಂದ ಕೂಡಿದೆ. ಎಸ್ಟಿಮೇಟ್‌ ಪ್ರಕಾರ ಕಾಮಾಗಾರಿ ನಡೆಯುತ್ತಿಲ್ಲ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಾ.9 ರಂದು ‘ಬಹುಜನರ ನಡಿಗೆ-ಪಾರ್ಲಿಮೆಂಟ್ ಕಡೆಗೆ’ ಸಮಾವೇಶ

Advertisements
Bose Military School

“ಕಳಪೆ ಕಾಮಗಾರಿಯನ್ನು ಶೀಘ್ರವಾಗಿ ತಡೆಹಿಡಿಯಬೇಕು. ಒಂದು ವೇಳೆ ತಾವು ತಡೆಹಿಡಿಯದಿದ್ದಲ್ಲಿ ತೀವ್ರ ಹೊರಾಟ ಮಾಡುವುದು ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಬಸವಂತ ರೆಡ್ಡಿ, ರಾಜು, ಹಣಮಂತ ಜೆ ಬಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನಹಳ್ಳಿ ರೈತ ಹೋರಾಟ: ಹತ್ತು ದಿನಗಳ ಗಡುವು ಪಡೆಯುವುದೇ ಸರ್ಕಾರ?

ದೇವನಹಳ್ಳಿ ಭೂಸ್ವಾಧೀನ ಕುರಿತು ಚನ್ನರಾಯಪಟ್ಟಣ ರೈತರ ಹೋರಾಟ ಮತ್ತು ಬೇಡಿಕೆಗಳ ಕುರಿತಂತೆ...

ಉಡುಪಿ | “ಸರ್ವರಿಗೂ ಸೂರು” ಮನೆ ನಿರ್ಮಾಣಕ್ಕೆ ಸಹಾಯಧನ – ಅರ್ಜಿ ಆಹ್ವಾನ

ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಯಡಿ “ಸರ್ವರಿಗೂ...

ಉಡುಪಿ | ಮಹಿಳೆಯರನ್ನು ಮಾತೆ ಎಂದು ಸಂಭೋಧಿಸುವ ಬಿಜೆಪಿಗರ ನಿಜ ಬಣ್ಣ ಪದೇ ಪದೇ ಬಯಲಾಗುತ್ತಿದೆ

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ...

ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಪ್ರತಿಭಟನೆ

ಸರ್ಕಾರಿ ಶಾಲೆಗಳಿಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಮೂಲಸೌಕರ್ಯ ಸೇರಿದಂತೆ...

Download Eedina App Android / iOS

X