ಕಲಬುರಗಿ | ರಸ್ತೆಬದಿ ನಿಲ್ಲಿಸುವ ಲಾರಿ ತೆರವುಗೊಳಿಸುವಂತೆ ದಲಿತ ಸೇನೆ ಆಗ್ರಹ

Date:

Advertisements

ಕಲಬುರಗಿ ಜಿಲ್ಲೆ ಸೇಡಂ ಮುಖ್ಯ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಲ್ಲಿಸಿರುವ ಲಾರಿ ತೆರವುಗೊಳಿಸುವಂತೆ ಆಗ್ರಹಿಸಿ ದಲಿತ ಸೇನೆ ವಲಯ ಅಧ್ಯಕ್ಷ ಭಗವಾನ್ ಬೋಚಿನ್ ಅವರು ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಮಳಖೇಡ ಪೊಲೀಸ್ ಠಾಣೆಗೆ ಮನವಿ ಪತ್ರ ಸಲ್ಲಿಸಿದರು.

“ಮಳಖೇಡ ಪಟ್ಟಣದ ಆದಿತ್ಯನಗರದಲ್ಲಿ ರಾಜಶ್ರೀ ಸಿಮೆಂಟ್ ಕಂಪೆನಿ ಇರುವುದರಿಂದ ಕಂಪೆನಿಗೆ ಲಾರಿಗಳು ಹೆಚ್ಚಾಗಿ ಸಂಚಾರ ಮಾಡುತ್ತವೆ. ರಾತ್ರಿ ವೇಳೆ ಸಾಲು ಸಾಲಾಗಿ ಸೇಡಂ ಮುಖ್ಯ ಹೆದ್ದಾರಿಯ ಎರಡೂ ಬದಿಯಲ್ಲಿ ಬೆಳಗಿನ ಜಾವದವರೆಗೆ ಲಾರಿಗಳನ್ನು ನಿಲ್ಲಿಸಿರುತ್ತಾರೆ. ಇದರಿಂದ ಜನರಿಗೆ ಮತ್ತು ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ, ಬೈಕ್ ಸವಾರರಿಗೆ, ಸೈಕಲ್ ಸವಾರರಿಗೆ, ಎತ್ತಿನ ಗಾಡಿಗಳು ಅದೇ ರಸ್ತೆ ಮೂಲಕ ಸಂಚಾರ ಬೆಳೆಸುತ್ತವೆ. ವಿದ್ಯಾರ್ಥಿಗಳು ಅದೇ ರಸ್ತೆ ಮೂಲಕ ಶಾಲಾ-ಕಾಲೇಜುಗಳಿಗೆ ಹೋಗುಬೇಕು. ಈ ವೇಳೆ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ?”  ಎಂದಿದ್ದಾರೆ.

“ಇಂದಿರಾನಗರದಲ್ಲಿ ತಿರುವು ಇರುವುದರಿಂದ ಗಾಡಿಗಳು ಯು ಟರ್ನ್ ಮಾಡಿಕೊಂಡು ಹೋಗುತ್ತವೆ ಇದರಿಂದ ಸೈಕಲ್ ಮೋಟಾರ್ ಆಗಿರಬಹುದು ಹಾಗೂ ಎತ್ತಿನ ಬಂಡಿ ಆಗಿರಬಹುದು ಅಪಘಾತ ಸಂಭವಿಸಬಹುದು. ಹಾಗಾಗಿ ಕೂಡಲೇ ಎಲ್ಲ ಲಾರಿಗಳನ್ನು ತೆರವುಗೊಳಿಸಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕನಾಯಕನಹಳ್ಳಿ | ಕೃಷಿ ಭೂಮಿಯಲ್ಲಿ ಟವರ್ ನಿರ್ಮಾಣ; ರೈತರು-ಕೆಪಿಟಿಸಿಎಲ್ ಅಧಿಕಾರಿಗಳ ನಡುವೆ ವಾಗ್ವಾದ

ಅಬ್ದುಲ್ ರಹಿಮಾನ್, ಅನ್ಸರ್, ಶಿವರಾಜ್ ಸಂಗವಿ, ಎಂ ಡಿ ಶಕೀಲ್, ರಾಚಯ್ಯ ಸ್ವಾಮಿ, ಸುನಿಲ್ ದೊಡ್ಡಮನಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X