ಕಲಬುರಗಿ | ಕನಕದಾಸ ಜಯಂತಿ ಕಾರ್ಯಕ್ರಮ

Date:

Advertisements

ಕಲಬುರಗಿಯಲ್ಲಿ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ಹಾಗೂ ಪ್ರವೀಣ್ ಎಮ್ ಕೆ.ಲಾ ಅಸೋಸಿಯೇಷನ್ ಒಗ್ಗೂಡಿ ಕನಕದಾಸ ಜಯಂತಿ ಕಾರ್ಯಕ್ರಮ ಆಚರಿಸಿವೆ.

ಕಾರ್ಯಕ್ರಮದಲ್ಲಿ ಮಾತನಾಡಿದ ವಕೀಲ ಪ್ರವೀಣ್ ಎಂ ಕಲ್ಕರೆ, “ಕನಕದಾಸರು ಶೂದ್ರ ಸಮುದಾಯದ ಶ್ರಮ ಸಂಕೇತವಾದ ಕಪ್ಪು ಕಂಬಳಿಯನ್ನು ಹೊದ್ದು, ತಂಬೂರಿ ಚಿಟಕೆ ಹಿಡಿದು ಬರಿಗಾಲಲ್ಲಿ ಊರೂರು ತಿರುಗಿ ಜಾತಿಮೇಲುಕೀಳಿನ ವಿರುದ್ಧ ಹೋರಾಡಿದರು. ಮೌಢ್ಯದ ವಿರುದ್ಧ ಹಾಡುತ್ತಾ, ಮಾತಾಡುತ್ತಾ, ಬರೆಯುತ್ತಾ ಸಮಾಜ ಪರಿವರ್ತನೆ ಮಾಡಿದರು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಂದ್ರಶೇಖರ ಏಕಲೋರೆ, ರಾಜಕುಮಾರ್ ಪೂಜಾರಿ, ಹನುಮಂತ ಹುಣಸಗಿ, ಅನಿಲ್ ಟೆಂಗಳೆ, ಪಂಡಿತ್ ಕಟ್ಟಿಮನಿ, ಸಿದ್ದಾರ್ಥ್ ಬಂದು, ಗಿರೀಶ್ ಇತರರು ಭಾಗವಹಿಸಿದ್ದರು.

Advertisements

ವರದಿ: ಸಿಟಿಜನ್ ಜರ್ನಲಿಸ್ಟ್, ಮಿಲಿಂದ ಸಾಗರ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X