ಕಲಬುರಗಿ| ಬಾಬಾಸಾಹೇಬ್ ಅಂಬೇಡ್ಕರ್ ದಾರಿಯಲ್ಲಿ ನಾವೆಲ್ಲರೂ ನಡೆಯೊಣ: ರಮೇಶ ಮಾಡಿಯಾಳಕರ

Date:

Advertisements

ಬಾಬಾಸಾಹೇಬ್ ಅಂಬೇಡ್ಕರ್ ಅವರ ದಾರಿಯಲ್ಲಿ ನಾವೆಲ್ಲರೂ ನಡೆಯೊಣ‌ ಎಂದು ಉಪನ್ಯಾಸಕ ರಮೇಶ ಮಾಡಿಯಾಳಕರ ಸಂದೇಶ ನೀಡಿದರು.

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಸಿದ್ಧಾರ್ಥ ದೀಕ್ಷಾಭೂಮಿಯ ಸಮುದಾಯ ಭವನದಲ್ಲಿ ತಾಲೂಕಿನ ಸಮಾನ ಮನಸ್ಕರ ಯುವಕರ ವೇದಿಕೆಯಿಂದ ಹಮ್ಮಿಕೊಂಡಿದ್ದ ತ್ಯಾಗಮಯಿ ಮಾತೆ ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಬುರಾವ ಅರುಣೊದಯ, ಸುನಿಲ ಹಿರೊಳಿಕರ, ಮಲ್ಲಿಕಾರ್ಜುನ ಶೃಂಗೆರಿ, ಬಾಬುರಾವ ಸುಳ್ಳದ, ರಾಜಕುಮಾರ್ ಮುದಗಲ್, ಮಹೇಶ್ ಕಾಂಬಳೆ, ಮಹೇಶ್ ಮೋಫಾ, ಆತ್ಮಾನಂದ ತೊಳೆ, ಅಜಯ್ ಸಿ ಎಂ, ರಜನೇಶ್ ಜಂಗಲೇ, ಜೀವನ್ ಕುಮಾರ್ ಸುಳ್ಳದ, ಮುತ್ತಣ್ಣ ಜಂಗಲೇ, ನಾಗರಾಜ್ ದೇವನೂರ, ದೀಪಕ್ ತೊಳೆ ಲಾಡಪ್ಪ ಚಿಚಕೋಟಿ ಮಹಾದೇವ್ ಜಿಡ್ಡೆ ,ಜೈ ಭೀಮ್ ದೊಡ್ಮನಿ, ಅಖಿಲೇಶ್ ಜಂಗಲೇ, ಓಂ ಪ್ರಕಾಶ್ ದೇವನೂರ, ಅಂಬರೀಶ್ ಕಾಂಬಳೆ, ದಿನೇಶ್, ಆದಿ, ದೀಪಕ್, ಮುತ್ತಣ್ಣ, ಶ್ರಾವಣ್, ವಿಠ್ಠಲ್, ಅಕ್ಷಯ್ ಕುಮಾರ್ ಸಿ ಎಂ ಸೇರಿದಂತೆ ಇತರರು ಇದ್ದರು.

Advertisements

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಬಾಬಾಸಾಹೇಬ್ ಅಂಬೇಡ್ಕರ್ ಆಧುನಿಕ ಭಾರತದ ಪರಂಜ್ಯೋತಿ: ಡಾ.ಕುಪ್ಪನಹಳ್ಳಿ ಎಂ ಭೈರಪ್ಪ

ಸಿದ್ಧಾರ್ಥ ಹಸೂರೆ ನಿರೂಪಿಸಿದರು. ರಾಜಶೇಖರ ಕಡಗನ ಸ್ವಾಗತಿಸಿದರು. ಸತ್ಯಾನಂದ್ ತೊಳೆ ವಂದಿಸಿದರು.

ವರದಿ: ಸಿಟಿಜನ್ ಜರ್ನಲಿಸ್ಟ್ ಡಾ. ಅವಿನಾಶ ಎಸ್ ದೇವನೂರ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X