ಕಲಬುರಗಿ | ಔಷಧಿ ಪಡೆಯಲು ಹೋದ ವ್ಯಕ್ತಿ ಜಯದೇವ ಆಸ್ಪತ್ರೆಯ ಆಳವಾದ ಗುಂಡಿಗೆ ಬಿದ್ದು ಗಂಭೀರ ಗಾಯ

Date:

Advertisements

ಕಲಬುರಗಿ ಜಿಲ್ಲೆಯ ಜಯದೇವ ಆಸ್ಪತ್ರೆ ಆವರಣದಲ್ಲಿರುವ ಆಳವಾದ ಗುಂಡಿಗೆ ಬಿದ್ದು, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ನಗರದ ಜಯದೇವ ಆಸ್ಪತ್ರೆಯಲ್ಲಿ ಔಷಧಿ ಪಡೆಯಲು ಹೋದ ಪಾಂಡುರಂಗ ಜಗನ್ನಾಥ ಮೌರ್ಯ (35) ಆಳವಾದ ಗುಂಡಿಗೆ ಬಿದ್ದು ಗಾಯಗೊಂಡಿರುವ ವ್ಯಕ್ತಿ ಎನ್ನಲಾಗಿದೆ.

ಪಾಂಡುರಂಗ ಜಗನ್ನಾಥ ಮೌರ್ಯ ಹಾಗೂ ಹೆಂಡತಿ ಪೂಜಾ ದಂಪತಿ ತಾರ್ಫೈಲ್ ಸ್ಲಂ ನಿವಾಸಿಗಳು ಕೂಲಿ ಕಾರ್ಮಿಕರಾಗಿದ್ದು, ಇವರಿಗೆ ಮೂರು ಜನ ಮಕ್ಕಳಿದ್ದಾರೆ. ಒಬ್ಬಳು ಪುತ್ರಿ, ಇಬ್ಬರು ಪುತ್ರರಿದ್ದಾರೆ ಎಂದು ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಗರ್‌ಹುಕುಂ ಭೂರಹಿತರಿಗೆ ಹಕ್ಕುಪತ್ರ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ

ಆಸ್ಪತ್ರೆ ಆವರಣದಲ್ಲಿ 15 ಅಡಿ ಆಳವಾದ ಅವೈಜ್ಞಾನಿಕ ಗುಂಡಿ ಬಿಟ್ಟಿದ್ದು, ಗುಂಡಿ ಮೇಲೆ ಯಾವುದೇ ತಡೆ ಅಸ್ತ್ರಗಳ ನಿರ್ವಹಣೆ ಇಲ್ಲದಿರುವುದು ಅನಾಹುತಕ್ಕೆ ಕಾರಣವಾಗಿದೆ. ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X