ಕಲಬುರಗಿ | ತಾಂಡಾ ವಿದ್ಯಾರ್ಥಿಗಳ ಸಾಧನೆ; ನಿವಾಸಿಗಳಿಂದ ಸನ್ಮಾನ

Date:

Advertisements

ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದ ಸ್ಟೇಷನ್ ತಾಂಡಾದಲ್ಲಿನ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳ ಪಾಲಕರಿಗೆ ತಾಂಡಾ ನಿವಾಸಿಗಳು ಮತ್ತು ಮುಖಂಡರು ಸನ್ಮಾನಿಸಿ ಗೌರವಿಸಿ
ವಿದ್ಯಾರ್ಥಿಗಳು ಮುಂದಿನ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಕಾಣಲಿ ಎಂದು ಹಾರೈಸಿದರು.

ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪಲ್ಲವಿ ಗೋಪಾಲ್ ರಾಠೋಡ್ ಶೇ.85, ತ್ರಿಶಾಲ್ ರಾಮ್ ಚವ್ಹಾಣ್ ಶೇ.84, ಪ್ರತಿಕ್ಷಾ ರಮೇಶ್ ರಾಠೋಡ್ ಶೇ.83, ಸುರೇಶ್ ಅಂಬಾದಾಸ ರಾಥೋಡ್ ಶೇ.82, ಹರ್ಷಿತಾ ಹರೀಶ್ ರಾಥೋಡ್ ಶೇ.81, ಬಬ್ಲು ಈಶ್ವರ್ ಜಾಧವ್ ಶೇ.81, ಕಾರ್ತಿಕ್ ಪ್ರಕಾಶ್ ಪವಾರ್ ಶೇ.81, ಕಾಮರ್ಸ್ ವಿಭಾಗದಲ್ಲಿ ಆದಿತ್ಯ ರವಿ ಚವ್ಹಾಣ ಶೇ.74 ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ ಅಮನ್ ತುಜರಾಮ್ ರಾಥೋಡ್ ಶೇ.83, ಖುಷಿ ಪ್ರಕಾಶ್ ಪವಾರ ಶೇ.80, ರಿತ್ತು ಹರೀಶ್ ರಾಥೋಡ್ ಶೇ.79, ಗಣೇಶ್ ಮುತ್ತಿಲಾಲ್ ಚವ್ಹಾಣ ಶೇ.76, ಪುಷ್ಪ ಧರ್ಮ ಜಾಧವ್ ಶೇ.73 ಅಂಕಗಳನ್ನು ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಐದು ತಿಂಗಳಿನಲ್ಲಿ 13 ಕಡೆ ಕಳ್ಳತನ; ಕಳ್ಳರ ಜಾಡು ಹಿಡಿಯುವಲ್ಲಿ ವಿಫಲವಾದ ಪೊಲೀಸರು

Advertisements

ವಿದ್ಯಾರ್ಥಿಗಳ ಸಾಧನೆಗೆ ಪುರಸಭೆ ಸದಸ್ಯ ಜಗದೀಶ್ ಡಿ ಚವ್ಹಾಣ, ವಿನೋದ್ ಪವಾರ್, ಗೋಪಿ ಭಾಮಲಾ ರಾಠೋಡ್, ವಿಶ್ವನಾಥ್ ರಾಥೋಡ್, ಜಗದೀಶ್ ಪವಾರ್, ವಾಸು ನಾಯಕ್, ರೋಹನ್ ಜಾದವ್, ಅಂಬಾದಾಸ್ ಚೌಹಾನ್, ಅಪು ಚವ್ಹಾಣ, ಲೋಕೇಶ ರಾಥೋಡ್, ಅನಿಲ್ ರಾಥೋಡ್, ಸತೀಶ್ ರಾಥೋಡ್, ಪ್ರಕಾಶ್ ರಾಥೋಡ್ ಸೇರಿದಂತೆ ಅನೇಕರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ತಾಂಡಾದ ಅನೇಕ ಮುಖಂಡರು ಮತ್ತು ಸ್ಥಳೀಯರು ಇದ್ದರು.

ವರದಿ: ಸಿಟಿಜನ್ ಜರ್ನಲಿಸ್ಟ್ ಅನಂತ್ ದೇಶಪಾಂಡೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Download Eedina App Android / iOS

X