ಕಲಬುರಗಿ | ಸ್ಲಂಗಳಲ್ಲಿ ಒಳಚರಂಡಿ ದುರಸ್ತಿಗೆ ಎಸ್‌ಯುಸಿಐ ಆಗ್ರಹ

Date:

Advertisements

ಕಲಬುರಗಿ ನಗರದ ಬ್ರಹ್ಮಪುರ ಬಡಾವಣೆಯ ಕೀರ್ತಿ ನಗರ ಹಾಗೂ ಕೃಷ್ಣ ನಗರ ಸ್ಲಂ ಪ್ರದೇಶಗಳಲ್ಲಿ ತೆರೆದ ಚರಂಡಿ ಹಾಗೂ ಒಳಚರಂಡಿ ದುರಸ್ತಿ ಹಾಗೂ ಸ್ವಚ್ಛತೆಯನ್ನು ಮಾಡುವಂತೆ ಒತ್ತಾಯಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಕಾರ್ಯಕರ್ತರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಸಮಿತಿ ಸದಸ್ಯ ಮಹೇಶ್ ಎಸ್.ಬಿ ಮಾತನಾಡಿ, ʼಕಲಬುರಗಿ ಮಹಾನಗರ ಪಾಲಿಕೆಯ ಆಡಳಿತದಲ್ಲಿ ಬರುವ ಬ್ರಹ್ಮಪುರ ಬಡಾವಣೆಯ ವಡ್ಡರಗಲ್ಲಿಯ ಹತ್ತಿರವಿರುವ ಕೀರ್ತಿ ನಗರ ಹಾಗೂ ಕೃಷ್ಣ ನಗರವು ಹಲವು ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಅಲ್ಲಿನ ಜನರಿಗೆ ನೀಡಲು ಮಹಾನಗರ ಪಾಲಿಕೆಯಿಂದ ಆಗಿಲ್ಲದಿರುವುದು ವಿಷಾದನೀಯʼ ಎಂದರು.

“ಈ ಸ್ಲಂಗಳಲ್ಲಿ ಬಹುತೇಕ ಕೂಲಿ ಕಾರ್ಮಿಕ, ದಿನಗೂಲಿ ಕೆಲಸಗಾರರು, ಮನೆಗೆಲಸ ಮಾಡುವವರು ಇದ್ದಾರೆ. ಅವರಿಗೆ ಅಗತ್ಯ ಮೂಲಸೌಕರ್ಯ ನೀಡಬೇಕಾದ ಕರ್ತವ್ಯ ಮಹಾನಗರ ಪಾಲಿಕೆಯದಾಗಿದೆ. ಆದರೆ ಇಲ್ಲಿನ ಒಳಚರಂಡಿ ದುರಸ್ತಿ ಕಾಣದೇ ಇರುವುದಕ್ಕೆ ಕೊಳಚೆ ನೀರು, ಮಲ ರಸ್ತೆ ಮೇಲೆ ಹರಿಯುತ್ತಿದ್ದು, ಸುತ್ತಲೂ ಗಬ್ಬು ನಾರುತ್ತಿದೆ. ಇದರಿಂದ ನಿವಾಸಿಗಳು ರೋಗಗಳ ಭೀತಿ ಎದುರಾಗಿದೆʼ ಎಂದರು.

Advertisements

ಈ ಸಂದರ್ಭದಲ್ಲಿ ಪಕ್ಷದ ಸದಸ್ಯರಾದ ಪುಟ್ಟರಾಜ ಲಿಂಗಶೆಟ್ಟಿ, ಮಹಾದೇವಿ ಜಮಾದಾರ ಹಾಗೂ ನಿವಾಸಿಗಳಾದ ಕಲ್ಲಪ್ಪ ಹಡಪದ, ಸರುಬಾಯಿ, ಭಾಗಮ್ಮ, ಬಸಮ್ಮ ಮತ್ತಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X