ಕಲಬುರಗಿ | ರಸ್ತೆ ಕಾಮಗಾರಿಗೆ ಕಮಿಷನ್‌ ಕೇಳಿದ ವಿಡಿಯೊ ವೈರಲ್‌ : ಜೆಇ, ಪಿಡಿಒ ಅಮಾನತು

Date:

Advertisements

15ನೇ ಹಣಕಾಸು ಯೋಜನೆಯ ಕಾಮಗಾರಿ ಕೈಗೊಳ್ಳಲು ಪಿಡಿಒ, ಎಇಇ, ಜೆಇಗಳಿಗೆ ಸಲ್ಲಬೇಕಾದ ಲಂಚದ ಪರ್ಸೆಂಟೇಜ್‌ ಕುರಿತ ವಿಡಿಯೊ ಜಾಲತಾಣದಲ್ಲಿ ಹಂಚಿಕೆಯಾದ ಹಿಂದೆಯೇ ಪಂಚಾಯತ್‌ರಾಜ್ ಎಂಜಿನಿಯರಿಂಗ್‌ನ ಚಿತ್ತಾಪುರ ಉಪ ವಿಭಾಗದ ಕಿರಿಯ ಎಂಜಿನಿಯರ್‌ನನ್ನು (ಜೆಇ) ಬುಧವಾರ ಅಮಾನತು ಮಾಡಲಾಗಿದೆ.

ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ಮೇರೆಗೆ ಚಿತ್ತಾಪುರದ ಕಿರಿಯ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಶ್ರೀಪಾದ ಬಾಪುರಾವ ಕುಲಕರ್ಣಿ ಅಮಾನತುಗೊಂಡವರು.

ಸಿಸಿ ರೋಡ್ ವಿಚಾರವಾಗಿ ಅಧಿಕಾರಿಗಳು ಕಮೀಷನ್‌ಗೆ ಬೇಡಿಕೆಯಿಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ನಂಗೆ 5 ಪರ್ಸೆಂಟ್ ಪಿಡಿಓಗೆ 3 ಪರ್ಸೆಂಟ್ ಎಇಇಗೆ 5 ಪರ್ಸೆಂಟ್ ಕಮಿಷನ್ ಕೊಡಬೇಕು ಎಂದು ಜೆಇ ಶ್ರೀಪಾದ ಹೇಳಿರುವುದು ಕಂಡು ಬಂದಿದೆ.

Advertisements

ಇದನ್ನೂ ಓದಿ : ಯಾದಗಿರಿ | ಸವರ್ಣೀಯರಿಂದ ದಲಿತರ ಮೇಲೆ ದೌರ್ಜನ್ಯ : ಆರು ಜನರ ವಿರುದ್ಧ ದೂರು ದಾಖಲು

ಕರ್ತವ್ಯ ನಿರ್ಲಕ್ಷ್ಯ, ಬೇಜವಾಬ್ದಾರಿ ತೋರಿದ್ದು ಕಂಡು ಬಂದ ಹಿನ್ನೆಲೆ ಇಲಾಖೆ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X