ಕಲಬುರಗಿ | ವಸತಿ ನಿಲಯದ ವಿದ್ಯಾರ್ಥಿನಿ ಮೇಲೆ ವಾರ್ಡನ್ ಹಲ್ಲೆ; ವಿದ್ಯಾರ್ಥಿಗಳ ಪ್ರತಿಭಟನೆ

Date:

Advertisements

ಕಲಬುರಗಿ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶ್ರೀಮತಿ ಇಂದಿರಾಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯದ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ಅರ್ಚನಾ ಹಲ್ಲೆ ಮಾಡಿರುವುದನ್ನು ಖಂಡಿಸಿ ವಸತಿನಿಲಯದ ವಿದ್ಯಾರ್ಥಿನಿಯರು ಅಹೋರಾತ್ರಿ ಪ್ರತಿಭಟನೆ ನಡೆಸಿದರು.

ಈದಿನ.ಕಾಮ್ ನೊಂದಿಗೆ ಎಸ್ ಎಫ್ ಐ ಸಂಘನೆಯ ಜಿಲ್ಲಾಧ್ಯ‌ಕ್ಷ ಮಾತನಾಡಿ, “ಕಳಪೆ ಮಟ್ಟದ ಅಡುಗೆ ಸೇರಿದಂತೆ ಹಲವು ಸಮಸ್ಯೆಗಳನ್ನು ಎತ್ತಿಹಿಡಿದು ವಾರ್ಡನ್ ಅವರನ್ನು ವಿದ್ಯಾರ್ಥಿನಿ ಪ್ರಶ್ನೆ ಮಾಡಿದ್ದಳು. ಇದಕ್ಕೆ ಕುಪಿತಗೊಂಡ ವಾರ್ಡನ್‌ ಅರ್ಚನಾ ವಿದ್ಯಾರ್ಥಿಗೆ ಕಾಪಳಕ್ಕೆ ಹೊಡೆದು ಹಲ್ಲೆ ಮಾಡಿದ್ದಾರೆಂದು” ತಿಳಿಸಿದರು.

“ವಸತಿ ‌ನಿಲಯ ವಾರ್ಡನ್ ಅವರ ಈ ವರ್ತನೆಯನ್ನು ಖಂಡಿಸಿ ಹಾಗೂ ಹಾಸ್ಟೆಲ್ ನಲ್ಲಿ ಮೂಲಸೌಕರ್ಯಗಳನ್ನು ಒದಗಿಸುವಂತೆ ವಿದ್ಯಾರ್ಥಿನಿಯರು ಗುರುವಾರ ರಾತ್ರಿ ಧರಣಿ ನಡೆಸಿದ್ದು,‌ ರಾತ್ರಿ 12ಗಂಟೆಯ ವರೆಗೂ ಧರಣಿ ಮುಂದುವರೆಸಿದ್ದಾರೆ. ಕೂಡಲೇ ಸಂಬಂಧಪಟ್ಟವರು ಘಟನೆ ಸಂಬಂಧ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

Advertisements

ಇದನ್ನೂ ಓದಿ: ಕಲಬುರಗಿ | ರಸ್ತೆ ಗುಂಡಿ ಮುಚ್ಚಲು ಜಯ ಕರ್ನಾಟಕ ಸಂಘಟನೆ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X