ಕಲಬುರಗಿ | ಯಾಗಾಪೂರ ಗುಡ್ಡದ ರಸ್ತೆ ಬದಿಯಲ್ಲಿ ಚಿರತೆ ಪ್ರತ್ಯಕ್ಷ

Date:

Advertisements

ಯಾದಗಿರಿಯಿಂದ ದಂಡಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾನಂದ ಹಿರೇಮಠ್ ಅವರು ಚಿರತೆ ವಿಡಿಯೋ ಸೆರೆಹಿಡಿದ್ದಾರೆ.

ಕುಟುಂಬಸ್ಥರೊಂದಿಗೆ ವಿದ್ಯಾನಂದ ಅವರು ಯಾದಗಿರಿಯಿಂದ ದಂಡಗುಂದಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ, ಚಿರತೆ ಕಾಣಿಸಿಕೊಂಡಿದ್ದು, ಕುಟುಂಬಸ್ಥರು ಗಾಬರಿಕೊಂಡಿದ್ದಾರೆ.

ವಿದ್ಯಾನಂದ ಅವರು ಕಾರಿನ ಹೆಡ್‌ಲೈಟ್ ಬೆಳಕಿನಲ್ಲಿ ಚಿರತೆ ವಿಡಿಯೋ ಸೀರೆ ಹಿಡಿದ್ದಾರೆ. ದಂಡಗುಂಡ ಬಸವೇಶ್ವರ ಜಾತ್ರೆ ನಡೆಯುತ್ತಿದ್ದು, ಚಿರತೆ ಕಾಣಿಸಿಕೊಂಡಿದ್ದರಿಂದ ಜಾತ್ರೆಗೆ ಬರುವ ಭಕ್ತರು ಅತಂಕಕ್ಕೂಳಗಾಗಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಒಳಮೀಸಲಾತಿ : ನಾಗಮೋಹನ್‌ದಾಸ್ ವರದಿ ಜಾರಿಗೆ ಆಗ್ರಹಿಸಿ ಸಂಘಟನೆಗಳಿಂದ ಪ್ರತಿಭಟನೆ

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಆಯೋಗದ ವರದಿಯ ಅನುಸಾರ ಮಾದಿಗ ಜಾತಿ ಉಪಜಾತಿಗಳಿಗೆ...

ಕಲಬುರಗಿ | ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದ...

ಕಲಬುರಗಿ | ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಪ್ರಾಂತ ರೈತ ಸಂಘ ಆಗ್ರಹ

ಜಿಲ್ಲೆಯಲ್ಲಿ ಅತಿವೃಷ್ಟಿ ಮಳೆಯಿಂದ ಬೆಳೆ ನಷ್ಟ ಸಮೀಕ್ಷೆ ನಡೆಸಿ ಪರಿಹಾರಕ್ಕಾಗಿ ಬೆಳೆ...

ಕಲಬುರಗಿ | ನಿರಂತರ ಮಳೆ : ಮನೆ ಗೋಡೆ ಕುಸಿದು ಮಹಿಳೆ ಸಾವು

ಅಫಜಲಪುರ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಸತತ ಮಳೆ‌ಯಿಂದ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು...

Download Eedina App Android / iOS

X