ಕಲಬುರಗಿ | ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ರಕ್ಷಿಸಿದ ಗ್ರಾಮಸ್ಥರು

Date:

Advertisements

ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ನಾಲೆಗಳು ತುಂಬಿ ಸೇತುವೆಗಳ ಮೇಲೆ ಹರಿಯುತ್ತಿವೆ. ಹರಿಯುತ್ತಿರುವ ನೀರಿನ ನಡುವೆ ಸೇತುವೆ ದಾಡುತ್ತಿದ್ದ ಯುವಕನೊಬ್ಬ ನೀರಿನಲ್ಲಿ ಕೊಚ್ಚಿಹೋಗಿದ್ದು, ಆತನನ್ನು ಬಲೆ ಹಾಕಿ ಗ್ರಾಮಸ್ಥರು ರಕ್ಷಿಸಿರುವ ಘಟನೆ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ದೋಟಿಕೋಳ ಗ್ರಾಮದ ಸೇತುವೆ ಮೇಲೆ ಬಿರುಸಾಗಿ ನೀರು ಹರಿಯುತ್ತಿತ್ತು. ಆ ನೀರಿಯಲ್ಲಿಯೇ ರಮೇಶ್ ಎಂಬ ಯುವಕ ಸೇತುವೆ ದಾಟಲು ಮುಂದಾಗಿದ್ದಾನೆ. ಈ ವೇಳೆ, ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾನೆ.

ಇದನ್ನು ಗಮನಿಸಿದ ಗ್ರಾಮಸ್ಥರು ಕೂಡಲೇ ಹಂದಿ ಹಿಡಿಯುವ ಬಲೆ ಹಾಕಿ, ಆತನನ್ನು ರಕ್ಷಿಸಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದ...

ಕಲಬುರಗಿ | ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಪ್ರಾಂತ ರೈತ ಸಂಘ ಆಗ್ರಹ

ಜಿಲ್ಲೆಯಲ್ಲಿ ಅತಿವೃಷ್ಟಿ ಮಳೆಯಿಂದ ಬೆಳೆ ನಷ್ಟ ಸಮೀಕ್ಷೆ ನಡೆಸಿ ಪರಿಹಾರಕ್ಕಾಗಿ ಬೆಳೆ...

ಕಲಬುರಗಿ | ನಿರಂತರ ಮಳೆ : ಮನೆ ಗೋಡೆ ಕುಸಿದು ಮಹಿಳೆ ಸಾವು

ಅಫಜಲಪುರ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಸತತ ಮಳೆ‌ಯಿಂದ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು...

ಕಲಬುರಗಿ | ವಿದ್ಯುತ್‌ ತಂತಿ ತಗುಲಿ ಬಾಲಕ ಸಾವು

ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ಬಾಲಕ ಸ್ಥಳದಲ್ಲಿಯೇ...

Download Eedina App Android / iOS

X