ಕಲಬುರಗಿ | ಸುಲೇಪೇಟದಲ್ಲಿ ವಿಶ್ವ ಆದಿವಾಸಿ ಬುಡಕಟ್ಟು ದಿನಾಚರಣೆ

Date:

Advertisements

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ವಿಶ್ವ ಆದಿವಾಸಿ ಬುಡಕಟ್ಟು ದಿನಾಚರಣೆಯನ್ನು ಗ್ರಾಮ ಪಂಚಾಯತಿ ಆಚಿರಿಸಿದೆ.

ಕಾರ್ಯಕ್ರಮದಲ್ಲಿ ಅಲೆಮಾರಿ ಕುಟುಂಬದ ಮಕ್ಕಳಿಗೆ ನೋಟ್‌ಬುಕ್‌ಗಳು ಮತ್ತು ಲೆಕ್ಕಣಿಕೆಗಳನ್ನು ಹಾಗೂ ಕುಟುಂಬಗಳಿಗೆ ಹೊದಿಗೆ ಮತ್ತು ಟೋಪಿಗಳನ್ನು ಪೋಲಿಸ್ ಸಬ್‌ ಇನ್ಸ್‌ಪೆಕ್ಟರ್‌ ನಂದಿನಿ ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಷ ರಾಠೋಡ್ ವಿತರಣೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಧ್ಯಾಯ ಸಿರಾಜ್, ಯುವ ಮುಖಂಡ ರಜಾಕ್ ಪಟೇಲ್ ರೇವಣಸಿದ್ದಪ್ಪ ಸುಬೇದಾರ್, ಮಾರುತಿ ಗಂಜಗಿರಿ, ಗೋಪಾಲ ಗಾರಂಪಳ್ಳಿ ಗಮ್ಮು ರಾಠೋಡ, ಸುಭಾಷ್ ತಾಡಪಳ್ಳಿ, ಹಾಫೀಜ್ ಸರ್ದಾರ್, ಬಿಚ್ಚಪ ಭಜಂತ್ರಿ, ಹರ್ಷವರ್ಧನ ಚಿಮ್ಮನಕಟ್ಟಿ, ಮೌನೇಶ್ ಗಾರಂಪಳ್ಳಿ, ರಫೀಕ್ ಸಾಗರ ಹೊಸಳ್ಳಿ ಮುಂತಾದವರು ಇದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಪ್ರಾಂತ ರೈತ ಸಂಘ ಆಗ್ರಹ

ಜಿಲ್ಲೆಯಲ್ಲಿ ಅತಿವೃಷ್ಟಿ ಮಳೆಯಿಂದ ಬೆಳೆ ನಷ್ಟ ಸಮೀಕ್ಷೆ ನಡೆಸಿ ಪರಿಹಾರಕ್ಕಾಗಿ ಬೆಳೆ...

ಕಲಬುರಗಿ | ನಿರಂತರ ಮಳೆ : ಮನೆ ಗೋಡೆ ಕುಸಿದು ಮಹಿಳೆ ಸಾವು

ಅಫಜಲಪುರ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಸತತ ಮಳೆ‌ಯಿಂದ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು...

ಕಲಬುರಗಿ | ವಿದ್ಯುತ್‌ ತಂತಿ ತಗುಲಿ ಬಾಲಕ ಸಾವು

ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ಬಾಲಕ ಸ್ಥಳದಲ್ಲಿಯೇ...

ಕಲಬುರಗಿ | ನಾಗಮೋಹನ್‌ದಾಸ್‌ ವರದಿ ಪ್ರತಿ ದಹನ : ಬಲಗೈ ಸಮುದಾಯದಿಂದ ಬೃಹತ್‌ ಪ್ರತಿಭಟನೆ

ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ನೇತೃತ್ವದ ಆಯೋಗ...

Download Eedina App Android / iOS

X