ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬೆಲ್ಕಿರಿ’ ದ್ವೈಮಾಸಿಕಕ್ಕೆ ಲೇಖನ ಆಹ್ವಾನ

Date:

Advertisements

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಬ್ಯಾರಿ ಭಾಷೆ, ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಗೆ ಪ್ರತೀ 2 ತಿಂಗಳಿಗೊಮ್ಮೆ ಹೊರತರುವ ‘ಬೆಲ್ಕಿರಿ’ ದ್ವೈಮಾಸಿಕ ಸಂಚಿಕೆಯಲ್ಲಿ ಪ್ರಕಟಿಸಲು ಬ್ಯಾರಿ ಇತಿಹಾಸ/ಸಂಶೋಧನಾ ಲೇಖನಗಳು, ಪುಸ್ತಕ ಪರಿಚಯ, ಮರೆಯಬಾರದ ಬ್ಯಾರಿ ಮಹನೀಯರು, ಕಥೆ/ಕವನ/ಚುಟುಕುಗಳನ್ನು ಆಹ್ವಾನಿಸಲಾಗಿದೆ.

ಲೇಖನಗಳನ್ನು ಟೈಪ್ ಮಾಡಿ ಕಳುಹಿಸುವುದಾದರೆ ನುಡಿ/ಬರಹ ಫಾಂಟ್‍ನಲ್ಲಿ ಕಳುಹಿಸಬೇಕು. ಹೆಸರು ಮತ್ತು ವಿಳಾಸವಿಲ್ಲದ ಲೇಖನಗಳನ್ನು ಪ್ರಕಟಿಸಲಾಗುವುದಿಲ್ಲ. ಪ್ರಕಟಿತ ಲೇಖನಗಳ ಲೇಖಕರಿಗೆ ಗೌರವ ಸಂಭಾವನೆ ಪಾವತಿಸಲಾಗುತ್ತದೆ.

ಆಸಕ್ತರು ತಮ್ಮ ಬರಹಗಳನ್ನು ಸಂಪೂರ್ಣ ವಿಳಾಸ ಮತ್ತು ದೂರವಾಣಿ ಸಂಖ್ಯೆಯೊಂದಿಗೆ ತಾಲೂಕು ಪಂಚಾಯತ್ ಹಳೇ ಕಟ್ಟಡ, ಮಿನಿ ವಿಧಾನಸೌಧದ ಬಳಿ, ಸಾಮರ್ಥ್ಯ ಸೌಧ, 2ನೇ ಮಹಡಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಥವಾ bearyacademy@yahoo.in ಅಥವಾ ಬೆಲ್ಕಿರಿ ದ್ವೈಮಾಸಿಕ ಸಂಪಾದಕಿ ಹಫ್ಸಾ ಬಾನು ಬೆಂಗಳೂರು (‘ವಾಟ್ಸಪ್ ಸಂಖ್ಯೆ 9900762555ʼ ಅಥವಾ ಅಕಾಡೆಮಿಯ ವಾಟ್ಸಪ್ ಸಂಖ್ಯೆ 7483946578 ಸಂಖ್ಯೆಗೆ ಕಳುಹಿಸಿಕೊಡುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ರಾಜೇಶ್.ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X