ಉಡುಪಿ | ಜಮೀಯ್ಯತುಲ್‌ ಫಲಾಹ್‌ ನೂತನ ಅಧ್ಯಕ್ಷರಾಗಿ ಖತೀಬ್ ಅಬ್ದುಲ್ ರಶೀದ್ ಮಲ್ಪೆ ಆಯ್ಕೆ

Date:

Advertisements

ಜಮೀಯ್ಯತುಲ್ ಫಲಾಹ್ ಉಡುಪಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖತೀಬ್ ಅಬ್ದುಲ್ ರಶೀದ್ ಮಲ್ಪೆ ಆಯ್ಕೆಯಾಗಿದ್ದಾರೆ. ಜಮೀಯ್ಯತುಲ್ ಫಲಾಹ್ ಉಡುಪಿ ತಾಲೂಕು ಘಟಕದ ಮಹಾ ಸಭೆಯು ಇತ್ತೀಚಗೆ ಸಂಸ್ಥೆಯ ಕಚೇರಿಯಲ್ಲಿ ನಡೆಯಿತು. ಕುಂದಾಪುರದ ಅಬ್ದುಲ್ ಸಲಾಂ ಚಿತ್ತೂರು ಮತ್ತು ಅಸ್ಲಾಂ ಹೈಕಾಡಿ ಈ ಸಭೆಯಲ್ಲಿ ಚುನಾವಣಾ ವೀಕ್ಷಕರಾಗಿ ಆಗಮಿಸಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಖತೀಬ್ ಅಬ್ದುಲ್ ರಶೀದ್ ಮಲ್ಪೆಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರುಗಳಾಗಿ ವಿ. ಎಸ್.ಉಮರ್ ಮತ್ತು ಮುಷಿರ್ ಶೇಖ್, ಕಾರ್ಯದರ್ಶಿಯಾಗಿ ಸಮೀರ್ ಮಹಮ್ಮದ್, ಜತೆ ಕಾರ್ಯದರ್ಶಿಯಾಗಿ ನಾಸಿರ್ ಯಾಕೂಬ್ ಕುಕ್ಕಿಕಟ್ಟೆ ಖಜಾಂಜಿ ಯಾಗಿ ನಝೀರ್ ನೇಜಾರ್, ಸಂಘಟನಾ ಕಾರ್ಯದರ್ಶಿಯಾಗಿ ಫಾಜಿಲ್ ಆದಿ ಉಡುಪಿ ಮತ್ತು ಪತ್ರಿಕಾ ಕಾರ್ಯದರ್ಶಿಯಾಗಿ ರಿಯಾಝ್ ಅಹಮದ್ ಕುಕ್ಕಿಕಟ್ಟೆ ಅವಿರೋಧವಾಗಿ ಆಯ್ಕೆಯಾದರು. ಸಭೆಯ ಅಧ್ಯಕ್ಷತೆಯನ್ನು ಸಮೀರ್ ಮಹಮ್ಮದ್ ವಹಿಸಿದ್ದರು. ಈ ಸಂದರ್ಭದಲ್ಲಿ 2025-27 ನೆ ಸಾಲಿಗೆ 21 ಜನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X