ಉಡುಪಿ | ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ವತಿಯಿಂದ ಓಣಂ ಸಂಭ್ರಮ

Date:

Advertisements

ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಉಡುಪಿ ಘಟಕದ ಕಚೇರಿ ಉದ್ಘಾಟನೆ ಮತ್ತು ಓಣಂ ಸಂಭ್ರಮಾಚರಣೆ, ಕುಂಜಿಬೆಟ್ಟು ಐ ವೈ ಸಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಂಐಟಿ ಪ್ರಾಧ್ಯಪಕರಾದ ಡಾ .ಅಮೃತ್ ರಾಜ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಓಣಂ ಸಂಭ್ರಮ ನಡೆಸುತ್ತಿರುವ ಕೆ‌ಎನ್ ಎಸ್ ಎಸ್ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು.
ಓಣಂ ಹಬ್ಬದ ಪ್ರಮುಖ್ಯತೆಗಳನ್ನು ನಮಗೆ ನಮ್ಮ ಹಿರಿಯರುಗಳು ಹೇಳಿಕೊಡುತ್ತಿದ್ದರು,ಇದೀಗ ಬದಲಾವಣೆಯ ಪರ್ವವಾಗಿದೆ.

ಈ ಹಿಂದೆ ಅಚರಿಸುತ್ತಿದ್ದ ಅಚಾರಗಳು ಅನುಷ್ಟಾನಗಳನ್ನು ಮುಂದಿನ ಪಿಳೀಗೆಯ ಮಕ್ಕಳಿಗೆ ತಿಳಿಸಬೇಕಾಗಿದೆ. ನಮ್ಮ‌ ಸಂಪ್ರದಾಯಗಳು ಬಿಟ್ಟು ಹೋಗದಂತೆ ನೋಡಿಕೊಳ್ಳುವ ಜಾವಬ್ದಾರಿ ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಇದೆ ಎಂದರು.

ಕಾರ್ಯಕ್ರಮದಲ್ಲಿ ಕೆ ಎನ್ ಎಸ್ ರಾಜ್ಯಾಧ್ಯಕ್ಷರಾದ ಮನೋಹರ್ ಕುರುಪ್, ಕೆ ಎನ್ ಎಸ್ ರಾಜ್ಯ ಕಾರ್ಯದರ್ಶಿ ಶ್ರಿ ಟಿ ವಿ‌ ನಾರಾಯಣ, ಮಂಗಳೂರು‌ ಕೆ ಎನ್ ಎಸ್ ಅಧ್ಯಕ್ಷರಾದ ಶ್ರೀ ಮುರುಳಿ, ಶ್ರೀ ಎನ್ ಡಿ ಸತೀಶ್, ಶ್ರೀ ರಾಮಚಂದ್ರ ಪಲೇರಿ‌, ಉಡುಪಿ ಅಧ್ಯಕ್ಷರಾದ ಪಿ ಎ ಮೋಹನ್ ದಾಸ್, ಕಾರ್ಯದರ್ಶಿ ಸುಲೊಚನಾ ಜಯರಾಜ್, ಖಾಜಾಂಜಿ ಸಂತೋಷ್ ಕುಮಾರ್ ಎಂ ಉಪಸ್ಥಿತರಿದ್ದರು, ಅಪರ್ಣ, ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X