ಕೊಡಗು | ನಾಗರಹೊಳೆ ಅರಣ್ಯ: ಪ್ರವೇಶ ದ್ವಾರದಲ್ಲಿ ಎಲ್ಲ ವಾಹನಗಳಿಗೂ ಶುಲ್ಕ

Date:

  • ಕೊಡಗು ಅರಣ್ಯ ಪ್ರದೇಶಗಳಲ್ಲಿ ಕಸ ನಿಯಂತ್ರಣಕ್ಕೆ ಹರಸಾಹಸ
  • ಅರಣ್ಯ ಪ್ರದೇಶಗಳಲ್ಲಿ ಅನಧಿಕೃತ ವಾಹನ ನಿಲುಗಡೆ ಸ್ಥಗಿತ

ಕೊಡಗು ಜಿಲ್ಲೆಯ ನಾಗರಹೊಳೆಯ ಅರಣ್ಯ ದ್ವಾರಗಳಲ್ಲಿ ಅಂತರರಾಜ್ಯ ವಾಹನಗಳು ಮಾತ್ರವಲ್ಲದೆ ರಾಜ್ಯದ ವಾಹನಗಳೂ ಪ್ರವೇಶ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕವಾಗಿ ಕಸ ಎಸೆಯುತ್ತಿರುವುದನ್ನು ಕೊನೆಗೊಳಿಸಲು ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.

- Advertisement -

“ಅರಣ್ಯದ ಅಂಚಿನಲ್ಲಿ ಕಸ ಎಸೆಯುವುದನ್ನು ನಿಯಂತ್ರಿಸುವುದು ಇಲಾಖೆಗೆ ಸವಾಲಾಗಿದೆ. ಆದರೆ, ನಾಗರಹೊಳೆ ಪ್ರವೇಶ ದ್ವಾರದಲ್ಲಿ ಕಟ್ಟುನಿಟ್ಟಾದ ತಪಾಸಣೆ ಮತ್ತು ಪ್ರವೇಶ ಶುಲ್ಕವನ್ನು ಜಾರಿಗೆ ತಂದ ಬಳಿಕ ಕೇರಳದಿಂದ ತಂದ ಭಾರೀ ಪ್ರಮಾಣದ ತ್ಯಾಜ್ಯ ವಸ್ತುಗಳನ್ನು ಕೊಡಗು ಅರಣ್ಯ ಪ್ರದೇಶಗಳಿಗೆ ಎಸೆಯುವುದನ್ನು ನಿಯಂತ್ರಿಸಲಾಗಿದೆ” ಎಂದು ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್‌ ನಿರಂಜನ್ ಮೂರ್ತಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕೆಂಭಾವಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

“ಕೇರಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಕಸವನ್ನು ತಂದು ಸುರಿಯುತ್ತಿದ್ದ ದಕ್ಷಿಣ ಕೊಡಗಿನ ಮಾಕುಟ್ಟ ಗೇಟ್‌ನಲ್ಲಿ ಈಗ ಪ್ರವೇಶ ಶುಲ್ಕವನ್ನು ಸಂಗ್ರಹಿಸಲಾಗುವುದು. ಜನಪ್ರಿಯ ಪ್ರವಾಸಿ ತಾಣಗಳಾದ ಅರಣ್ಯ ಪ್ರದೇಶಗಳಲ್ಲಿ ಅನಧಿಕೃತ ವಾಹನ ನಿಲುಗಡೆ ಮತ್ತು ಕಸ ಹಾಕುವುದನ್ನು ತಡೆಗಟ್ಟಲು ಅರಣ್ಯ ಇಲಾಖೆ ನಿಯಮಿತವಾಗಿ ಜಾಗರೂಕತೆ ವಹಿಸುತ್ತಿದೆ” ಎಂದರು.

“ಭಾಗಮಂಡಲ-ಕರಿಕೆ ರಸ್ತೆಯ ಜಲಪಾತದ ಬಳಿ ಪ್ರವಾಸಿಗರು ಪಾರ್ಕಿಂಗ್ ಮಾಡುತ್ತಾರೆ. ಈ ಪ್ರದೇಶದಲ್ಲಿ ಪ್ಲಾಸ್ಟಿಕ್ ಮತ್ತು ಮದ್ಯದ ತ್ಯಾಜ್ಯವನ್ನು ಎಸೆಯುತ್ತಾರೆ. ಇದು ವನ್ಯಜೀವಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹಾಗಾಗಿ ಇದನ್ನು ನಿಯಂತ್ರಿಸಲು ಇಲಾಖೆ ಕಠಿಣ ತಪಾಸಣೆ ನಡೆಸುತ್ತಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...