ಕೊಡಗು | ಅಪ್ರಾಪ್ತೆಯ ಫೋಟೋ ಬಳಕೆ; ಪತ್ರಕರ್ತರಿಗೆ ಒಂದು ವರ್ಷ ಜೈಲು, ದಂಡ

Date:

Advertisements

2019ರಲ್ಲಿ ನಡೆದ ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆ ಪ್ರಕಣದಲ್ಲಿ ಕಾನೂನುಬಾಹಿರವಾಗಿ ಬಾಲಕಿಯ ಫೋಟೋ ಬಳಸಿ ಸುದ್ದಿಮಾಡಿದ್ದ ಪತ್ರಕರ್ತ ಮತ್ತು ಕಾವೇರಿ ಟೈಮ್ಸ್ ಸಂಪಾದಕರಿಗೆ ಒಂದು ವರ್ಷ ಜೈಲು ಹಾಗೂ ₹25,000 ದಂಡ ವಿಧಿಸಿ ವಿರಾಜಪೇಟೆ ನ್ಯಾಯಾಲಯ ತೀರ್ಪು ನೀಡಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆಯ ಸಿದ್ದಾಪುರದ ವಸಂತ್ ಕುಮಾರ್ ಎಂಬಾತ ತಾನು ವರದಿಗಾರನಾಗಿದ್ದ ಕಾವೇರಿ ಟೈಮ್ಸ್ ಪತ್ರಿಕೆಯಲ್ಲಿ ಅಪ್ರಾಪ್ತೆಯ ಫೋಟೋ ಬಳಸಿ ಸುದ್ದಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಪ್ರಾಪ್ತೆಯ ಸಹೋದರ ನೀಡಿದ ದೂರಿನ ಮೇರೆಗೆ ವಸಂತ್ ಹಾಗೂ ಕಾವೇರಿ ಟೈಮ್ಸ್ ಪತ್ರಿಕೆಯ ಮಾಲೀಕ ನಂಜಪ್ಪನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮಹಿಳೆ ವಿರುದ್ದ ಅವಹೇಳನಕಾರಿ ಕಾಮೆಂಟ್; ಚಕ್ರವರ್ತಿ ಸೂಲಿಬೆಲೆಗೆ ಪೊರಕೆ ಸ್ವಾಗತ

Advertisements

ಕೊಡಗು ಜಿಲ್ಲೆ ವಿರಾಜಪೇಟೆಯ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುಜಾತ ಅವರು ಪ್ರಕರಣದ ವಿಚಾರಣೆ ಮುಗಿಸಿದ್ದು, ಆರೋಪಿಗಳಾದ ವಸಂತ್ ಹಾಗೂ ನಂಜಪ್ಪ ಎಂಬುವವರಿಗೆ ಒಂದು ವರ್ಷದ ಸಜೆ ಮತ್ತು ₹25,000 ದಂಡ ವಿಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X