ಮೈಸೂರು | ಮಡಿಕೇರಿ ಜನೋತ್ಸವಕ್ಕೆ ಸಚಿವ ಶಿವರಾಜ್ ತಂಗಡಗಿಗೆ ಆಹ್ವಾನ

Date:

Advertisements

‘ಕರ್ನಾಟಕ’ ಎಂಬ ಹೆಸರನ್ನು ನಾಮಕರಣ ಮಾಡಿ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಮೈಸೂರು ಭಾಗದ ಸಾಹಿತಿ ಮತ್ತು ಕಲಾವಿದರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಮೈಸೂರಿನಲ್ಲಿ ಸಭೆ ನಡೆಸಿದ್ದಾರೆ.

ಈ ವೇಳೆ, ಸಚಿವರನ್ನು ಭೇಟಿ ಮಾಡಿದ ಕೊಡಗು ಕಸಾಪ ಮುಖಂಡರು ನಾಡಹಬ್ಬ ಮಡಿಕೇರಿ‌ ಜನೋತ್ಸವ ದಸರಾಗೆ ಸಚಿವರು ಬರಬೇಕೆಂದು ಅಹ್ವಾನ ನೀಡಿದರು.

ಸಭೆಯಲ್ಲಿ ಕೊಡಗು‌ ಜಿಲ್ಲೆಯಿಂದ‌ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಲೋಕೇಶ್ ಸಾಗರ್, ಪದ್ಮಶ್ರೀ‌ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಕರ್ನಾಟಕ ಕೊಡವ ಸಾಹಿತ್ಯ ‌ಅಕಾಡೆಮಿ ಮಾಜಿ ಅಧ್ಯಕ್ಷ ಪಾರ್ವತಿ ಅಪ್ಪಯ್ಯ, ಬಿ.ಎಸ್.ತಮ್ಮಯ್ಯ, ಕರ್ನಾಟಕ ಅರೆಭಾಷೆ ಸಾಹಿತ್ಯ‌ ಮತ್ತು ಸಂಸ್ಕೃತಿ ಅಕಾಡೆಮಿ ಮಾಜಿ‌ ಅಧ್ಯಕ್ಷ ಕೊಲ್ಯದ ಗಿರೀಶ್, ಕೊಡಗು ಜಾನಪದ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಅನಿಲ್ ಎಚ್.ಟಿ, ರೇಖಾ ವಸಂತ್, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್, ಲಿಯಾಕತ್ ಅಲಿ, ನಾಗೇಶ್ ಕಾಲೂರು, ಟಿ.ಜಿ.ಪ್ರೇಮಕುಮಾರ್, ವೆಂಕಟ ನಾಯಕ್, ರೇವತಿ ರಮೇಶ್, ಕುಡಿಯರ ಶಾರದ, ಕಲಾವಿದ ಈ.ರಾಜು ಇತರರು ಇದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಧರ್ಮಸ್ಥಳ ಅಸಹಜ ಸಾವು ಪ್ರಕರಣ; ಎಸ್ಐಟಿಯಿಂದ ಪಾರದರ್ಶಕ ತನಿಖೆ ನಡೆಯುವಂತೆ ಸಿಪಿಐ ಮಾಸ್ ಲೈನ್ ಮನವಿ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಸರಣಿ ಅತ್ಯಾಚಾರ, ಕೊಲೆಯನ್ನು ಖಂಡಿಸುತ್ತಾ. ಎಸ್ಐಟಿ...

ಕೊಡಗಿನಲ್ಲಿ ಮಳೆ ಅಬ್ಬರಕ್ಕೆ ಮಹಿಳೆ ಬಲಿ; ರಾಜ್ಯದ 6 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ...

ಕೊಡಗು | ಜನ ಜೀವನಕ್ಕೆ ಕಂಟಕರಾದ ಅರಣ್ಯ ಇಲಾಖೆ; ಶಾಸಕ ಡಾ ಮಂತರ್ ಗೌಡ ಆಕ್ರೋಶ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಕೆ ನಿಡುಗುಣೆ ಗ್ರಾಮದ ವಾಸಿ ಕಿಶೋರ್...

ಕೊಡಗು | ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಶೀಘ್ರ ಚಾಲನೆ : ಸಚಿವ ಕೃಷ್ಣ ಬೈರೇಗೌಡ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ...

Download Eedina App Android / iOS

X