ಕೋಲಾರ | ಹೈವೇಯಲ್ಲಿ ಸಿಮೆಂಟ್ ಕಳ್ಳತನ; ಲಾರಿ ಡ್ರೈವರ್‌ಗಳ ವಿರುದ್ಧ ಗಂಭೀರ ಆರೋಪ

Date:

Advertisements

ಆಂಧ್ರದಿಂದ ಪ್ರತಿನಿತ್ಯ ಬೆಂಗಳೂರಿಗೆ ಬರುವ ಸಿಮೆಂಟ್ ಲಾರಿ ಡ್ರೈವರ್‌ಗಳು ನಡು ರಸ್ತೆಯಲ್ಲಿ ಸಿಮೆಂಟ್‌ ಕದ್ದು ಅರ್ಧ ರೇಟಿಗೆ ಮಾರಾಟ ಮಾಡುವ ದೃಶ್ಯಗಳು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಕ್ರಾಸ್ ಸಮೀಪದ ಹೈವೇ ರಸ್ತೆಯಲ್ಲಿ ಕಂಡುಬಂದಿವೆ.

ಆಂಧ್ರ ಪ್ರದೇಶದಿಂದ ಪ್ರತಿ ನಿತ್ಯ ನೂರಾರು ಸಿಮೆಂಟ್ ತುಂಬಿದ ಲಾರಿಗಳು ಬೆಂಗಳೂರಿಗೆ ಹೋಗುತ್ತವೆ. ಲಾರಿ ಡ್ರೈವರ್ ಗಳು ಹೈವೇ ರಸ್ತೆಯಲ್ಲಿ ಬರುವ ಕೆಲ ಅಂಗಡಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಸಿಮೆಂಟ್ ಕದ್ದು ಅರ್ಧ ರೇಟ್ ಗೆ ಮಾರಾಟ ಮಾಡಿ ಸಿಮೆಂಟ್ ಕಂಪನಿಗೆ ಟೋಪಿ ಹಾಕುತ್ತಿದ್ದಾರೆ. ವಿವಿಧ ಕಂಪನಿಗಳ ಸಿಮೆಂಟ್ ಚೀಲಕ್ಕೆ ತುಂಬಿ ಮಾರಾಟ ಮಾಡುತ್ತಿದ್ದಾರೆ ಎಂದು ಸ್ಥಳಿಯರು ಗಂಭೀರ ಆರೋಪ ಮಾಡಿದ್ದಾರೆ.

WhatsApp Image 2025 09 14 at 3.06.20 PM

ಇದನ್ನೂ ಓದಿ: ಕೋಲಾರ | ಹುತ್ತೂರು ವ್ಯಾಪ್ತಿಯಲ್ಲಿ ಅರಣ್ಯ–ಕಂದಾಯ ಜಂಟಿ ಸರ್ವೆ; ರೈತರಲ್ಲಿ ಅನುಮಾನ, ಆತಂಕ

ಈ ಕೂಡಲೇ ಇದಕ್ಕೆ ಸಂಬಂಧಪಟ್ಟವರು ಸಿಮೆಂಟ್ ಕದ್ದು ಮಾರಾಟ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಸಿಮೆಂಟ್ ಕದಿಯುತ್ತಿರುವ ದಂಧೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X