ಕೋಲಾರ | ಭೀಮ ಪ್ರಜಾ ಸಂಘದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

Date:

ಕೋಲಾರದಲ್ಲಿ ಭೀಮ ಪ್ರಜಾ ಸಂಘದ ಅಧ್ಯಕ್ಷ ವೈಟ್ ಫೀಲ್ಡ್ ಮುರುಗೇಶ್ ಮತ್ತು ಕೋಲಾರ ಜಿಲ್ಲಾ ಅಧ್ಯಕ್ಷ ಕಂಥೆಪುರ ಮಠ ಶಿವಾನಂದ ನೇತೃತ್ವದಲ್ಲಿ ಸಭೆ ನಡೆಸಿ ಭೀಮ ಪ್ರಜಾ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

- Advertisement -

ಭೀಮ ಪ್ರಜಾ ಸಂಘ ಬಡವರ ಪರ ದ್ವನಿಯಾಗಿ ಕಾರ್ಯ ಮಾಡಿಕೊಂಡು ಬರುತ್ತಿದ್ದೇವೆ. ದೇಶದ ಅತಿ ಎತ್ತರ ಬಾಬಾ ಸಾಹೇಬರ ಪುತ್ಥಳಿ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದು ರಾಜ್ಯದ ಹೆಮ್ಮೆಯ ಮುಖ್ಯಮಂತ್ರಿ ದಲಿತರಾಮಯ್ಯ ಅಂತ ಹೇಳುವ ‌ಸಿದ್ದರಾಮಯ್ಯ ನವರು ಕೂಡಲೇ ಅದನ್ನು ಮಾಡಬೇಕು ಎಂದು ಆಗ್ರಹಿಸಲು ನವೆಂಬರ್ 3 ರಂದು ಕೋಲಾರದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದ್ದೇವೆ. ಭೀಮ ಪ್ರಜಾ ಸಂಘದ ರಾಜ್ಯಾಧ್ಯಕ್ಷ ವೈಟ್ ಫೀಲ್ಡ್ ಮುರುಗೇಶ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕೋಲಾರ ಜಿಲ್ಲಾ ಭೀಮ ಪ್ರಜಾ ಸಂಘದ ಪದಾಧಿಕಾರಿಗಳಿಗೆ ಅಭಿನಂದಿಸಿ, ಎಲ್ಲರೂ ಬಡವರ, ದಲಿತರ ಪರ ಕೆಲಸ ಮಾಡ್ಬೇಕು, ಎಂದು ಜಿಲ್ಲಾಧ್ಯಕ್ಷ ಕಂಥೇಪುರ ಶಿವಾನಂದ ಹೇಳಿದರು.

ಭೀಮ ಪ್ರಜಾ ಸಂಘದ ಕೋಲಾರ ತಾಲೂಕು ಅಧ್ಯಕ್ಷರಾಗಿ ಗಂಗಾಧರ್. ಬಿ, ಬಂಗಾರಪೇಟೆ ಅಧ್ಯಕ್ಷರಾಗಿ ಹೆಚ್.ಎಂ.ಎನ್ ನಾರಯಣಪ್ಪ, ಉಪಾಧ್ಯಕ್ಷರಾಗಿ ಎಂ. ರಾಮಚಂದ್ರಪ, ಕೋಲಾರ ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ಕೆಜಿಎಫ್ ಅಧ್ಯಕ್ಷರಾದ ಓಬತ್ ಕುಮಾರ್,ಉಪಾಧ್ಯಕ್ಷ ಪ್ರಭಾಕರನ್, ಕೆಜಿಎಫ್ ಯುವ ಘಟಕದ ಅಧ್ಯಕ್ಷರಾದ ವಿಭಿಲ್ ಕುಮಾರ್, ಕೋಲಾರ ಜಿಲ್ಲಾ ಉಪಾಧ್ಯಕ್ಷರಾದ ನಂದಿನಿ ಅರಸು, ಬಂಗಾರಪೇಟೆ ಮೈನಾರಿಟಿ ಘಟಕದ ಅಧ್ಯಕ್ಷರಾಗಿ ಸೈಯದ್ ಪಾಷ ಇವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಕೋಲಾರ | ಸಾರ್ವಜನಿಕ ಆಸ್ಪತ್ರೆಯಲ್ಲಿ ಔಷಧಿಗೆ ಹಣ ಕೇಳಿದರೆ ಕ್ರಮ: ಶಾಸಕ ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಭೀಮ ಪ್ರಜಾ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...