ಕೋಲಾರ | ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮ ದಿನಾಚರಣೆ

Date:

Advertisements

ಕೋಲಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿ, “ದೇಶದಲ್ಲಿ ರಾಜೀವ್ ಗಾಂಧಿ ಪ್ರಧಾನಿಯಾಗಿ, ರಾಜ್ಯದಲ್ಲಿ ಡಿ. ದೇವರಾಜ ಅರಸು ಮುಖ್ಯಮಂತ್ರಿಯಾಗಿ ಮಾದರಿ ಆಡಳಿತ ನೀಡಿದ್ದರು. ಹತ್ತು ಹಲವು ಯೋಜನೆಗಳ ಮೂಲಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದರು. ಸರ್ವರಿಗೂ ಸಮಪಾಲು, ಸಮಬಾಳು ಕಲ್ಪನೆಯನ್ನು ಜಾರಿಗೆ ತಂದವರು ದೇವರಾಜ ಅರಸು. ಶಿಕ್ಷಣ, ರಾಜಕೀಯದಲ್ಲಿ ಮೀಸಲಾತಿ ತಂದ ರಾಜೀವ್ ಗಾಂಧಿ ಕೂಡ ಧೀಮಂತ ನಾಯಕರು” ಎಂದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ, “ಕೆಲವರು ಭಾಷಣದಲ್ಲಿ ಹೇಳಿದಂತೆ ನಡೆದುಕೊಳ್ಳಲ್ಲ ಸಾಮಾಜಿಕ ನ್ಯಾಯ ಎತ್ತಿಹಿಡಿಯುತ್ತಿಲ್ಲ. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರೋದು ಕಾಂಗ್ರೆಸ್‌ನವರು ಮಾತ್ರ” ಎಂದರು.

Advertisements

ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸೀತಿಹೊಸೂರು ಮುರಳಿಗೌಡ, ವಕ್ತಾರ ಎಲ್.ಎ ಮಂಜುನಾಥ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ಅಧ್ಯಕ್ಷ ಜಯದೇವ್, ಎಸ್ಟಿ ಘಟಕದ ಅಧ್ಯಕ್ಷ ನಾಗರಾಜ್, ಮೀನುಗಾರಿಕೆ ವಿಭಾಗದ ಅಧ್ಯಕ್ಷ ರಂಗನಾಥ್, ತಾಪಂ ಮಾಜಿ ಅಧ್ಯಕ್ಷ ಸಿ.ಆರ್ ಯುವರಾಜ್, ಒಬಿಸಿ ಮಂಜುನಾಥ್, ಲಾಲ್ ಬಹಾದ್ದೂರ್ ಶಾಸ್ತ್ರೀ, ತಮ್ಮಣ್ಣ, ಹರೀಶ್ ಮುಂತಾದವರು ಇದ್ದರು,

WhatsApp Image 2025 05 16 at 6.54.26 PM
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X