ಕೊಪ್ಪಳ | ಅಮಿತ್ ಶಾ ನಾಡಿನ ಜನತೆಯ ಕ್ಷಮೆಯಾಚಿಸಿ, ರಾಜೀನಾಮೆ ನೀಡುವಂತೆ ಡಿಎಸ್‌ಎಸ್ ಆಗ್ರಹ

Date:

Advertisements

ಸಂಸತ್ತಿನಲ್ಲಿ ಅಂಬೇಡ್ಕರ್‌ ಅವರನ್ನು ಅವಮಾನಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ನಾಡಿನ ಜನತೆಯ ಕ್ಷಮೆಯಾಚಿಸಿ, ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಕೊಪ್ಪಳ ಜಿಲ್ಲಾಧಿಕಾರಿ ಮುಖಾಂತರ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಿದರು.

ಬುಧವಾರ ಸಂಸತಿನ ಕಲಾಪದಲಿ ಭಾರತದ ಗೃಹ ಸಚಿವರಾದ ಮಾನ್ಯ ಅಮಿತ್ ಶಾ ಅವರು “ಅಂಬೇಡ್ಕರ್ ಹೆಸರು ಹೇಳುವುದು ಒಂದು ವ್ಯಸನವಾಗಿದೆ. ಹೀಗೆಯೇ ದೇವರುಗಳ ಹೆಸರುಗಳನ್ನು ಹೇಳಿದ್ದರೆ ಏಳು ಜನ್ಮದಲ್ಲೂ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು” ಎಂದು ದೇಶದ ಜವಾಬ್ದಾರಿಯುತ ಸಚಿವರ ಹೇಳಿಕೆಯನ್ನು ಖಂಡಿಸುತ್ತೆವೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಮಿತ್ ಶಾ ರಾಜೀನಾಮೆಗೆ ದಲಿತರಪರ ಹೋರಾಟಗಾರರ ಆಗ್ರಹ

Advertisements

ಭಾರತಕ್ಕೆ ಸಂವಿಧಾನ ರಚಿಸಿ ಸಮಾಜದ ಕಟ್ಟಕಡೆ ನಾಗರಿಕರಿಗೂ ಸಂವಿಧಾನ ಮತ್ತು ಕಾನೂನಿನ ಮೂಲಕ ಉತ್ತಮ ಭವಿಷ್ಯ ರೂಪಿಸಿ ಪ್ರತಿಯೊಬ್ಬ ಭಾರತಿಯನಿಗೂ ಸ್ಥಾನಮಾನ ಕೊಡಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ತುಂಬಾ ಅಸಡ್ಯ ಭಾವನೆಯಿಂದ ನಿಂದಿಸಿರುವ ಇಂತಹ ಹೇಳಿಕೆಯನ್ನು ಸಾಮಾನ್ಯ ಜನರಿಗೆ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಅವರ ಅಭಿಮಾನಿಗಳಿಗೆ ತುಂಬ ನೊವುಂಟು ಮಾಡಿದೆ ಆದ್ಧರಿಂದ ಈ ಹೇಳಿಕೆಯನ್ನು ಪರಿಣಾಮಕಾರಿಯಾಗಿ ಪರಿಗಣಿಸಿ. ಅಮಿತ್ ಶಾ ಅವರು ಸಂಸದನಾಗಿ ದೇಶದ ಗೃಹ ಸಚಿವರಾಗಿ ಕಾರ್ಯ ನಿರ್ವಹಿಸಲು ಅವರು ಅನರ್ಹರು ಆದ್ದರಿಂದ ಅವರನ್ನು ಸಂಸದೀಯ ಸದಸ್ಯತ್ವದಿಂದ ವಜಾಗೊಳಿಸಬೇಕು ಅಥವಾ ಕೈ ಬಿಡಬೇಕು ಎಂದು ರಾಘು ಆಕ್ರೋಶದಿಂದ ಹೇಳಿದರು.

ರಾಘು ಚಾಕ್ರಿ, ಮಲ್ಲೇಶ ಹೊಸಮನಿ, ಕಿರಣ, ಪ್ರವೀಣ್, ಗವಿ, ಪ್ರದೀಪ್, ಒಜನಳ್ಳಿ ಮುಂತಾದವರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X