ಕೊಪ್ಪಳ | ಬಸಾಪುರ ಕೆರೆಯಲ್ಲಿ ದನ, ಕುರಿಗಳಿಗೆ ನೀರು ಕುಡಿಸಲು ಹೋದ ರೈತರಿಗೆ ಬಲ್ಡೋಟಾ ಕಂಪೆನಿ ಸಿಬ್ಬಂದಿಗಳಿಂದ ಹಲ್ಲೆ

Date:

ಬಸಾಪುರ ಕೆರೆಯಲ್ಲಿ ದನ, ಕುರಿಗಳಿಗೆ ನೀರು ಕುಡಿಸಲು ಬಲ್ಡೋಟಾ ಕಂಪೆನಿ ಒಳಗಡೆ ಹೋದ ರೈತರು ಮತ್ತು ಕುರಿಗಾಹಿಗಳ ಮೇಲೆ ಅಲ್ಲಿನ ಸಿಬ್ಬಂದಿಗಳು ರೈತರನ್ನು ಹೊಡೆದು ಕುರಿಗಾಯಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.

- Advertisement -

“ಬಸಾಪುರ ಕೆರೆಯನ್ನು ಸಾರ್ವಜನಿಕರು ಮತ್ತು ದನ, ಕುರಿ ಸೇರಿದಂತೆ ಇತರೆ ಜಾನುವಾರುಗಳಿಗೆ ಉಪಯೋಗಿಸಲು ಮುಕ್ತವಾಗಿ ಇಡಬೇಕೆಂಬ ಹೈಕೋರ್ಟ್ ಆದೇಶವಿದ್ದರೂ, ಕೂಡ ಕಂಪೆನಿ ತನ್ನ ಸಿಬ್ಬಂದಿಗಳ ಮಾಲಕ ಇಂತಹ ವರ್ತನೆಯನ್ನು ಮಾಡಿಸುತ್ತಿದೆ” ಎಂದು ರೈತರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಈ ಸುದ್ದಿ ಓದಿದ್ದೀರಾ? ಧಾರವಾಡ | ವಿದ್ಯಾರ್ಥಿಗಳು ಕಷ್ಟಪಟ್ಟು ಓದದೆ, ಇಷ್ಟಪಟ್ಟು ಓದಬೇಕು: ಡಾ. ರುದ್ರೇಶ್ ಮೇಟಿ ಸಲಹೆ

“ಸಾರ್ವಜನಿಕ ಕೆರೆಯನ್ನು ಮಾರಿದ ಜಿಲ್ಲಾಡಳಿತಕ್ಕೆ ಧಿಕ್ಕಾರವಿರಲಿ. ಕಂಪೆನಿಯ ಸಿಬ್ಬಂದಿಗಳು ಇಂದು ಕುರಿಗಾಹಿಗಳ ಮೇಲೆ ಹಲ್ಲೆ ನಡೆಸಿದ್ದಾರೆ, ಮುಂದಿನ ದಿನಗಳಲ್ಲಿ ಕೊಪ್ಪಳ ಜನತೆಯ ಮೇಲೆಯೂ ಹಲ್ಲೆ ಮಾಡಿದರೆ ಆಶ್ಚರ್ಯಪಡಬೇಕಾಗಿಲ್ಲ. ಹಾಗಾಗಿ ಕೂಡಲೇ ಕೊಪ್ಪಳದ ಜನತೆ ಎಚ್ಚೆತ್ತುಕೊಳ್ಳಬೇಕು. ಇದರ ವಿರುದ್ಧ ಪ್ರಜ್ಞಾವಂತ ಜನ ಎದ್ದು ನಿಲ್ಲಬೇಕು, ಒಗ್ಗಟ್ಟಾಗಬೇಕು, ಹೋರಾಟ ಮಾಡಬೇಕು. ಸರ್ಕಾರದ ಮೇಲೆ ಒತ್ತಡ ತರಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...