ಕೊಪ್ಪಳ | ತಹಶೀಲ್ದಾರ್ ಕಾರ್ಯಾಲಯದ ಮೇಲ್ಫಾವಣಿ ಕುಸಿತ; ‌ವೃದ್ಧೆ ಅಪಾಯದಿಂದ ಪಾರು

Date:

Advertisements

ಕೊಪ್ಪಳ ತಹಶೀಲ್ದಾರ್ ಕಾರ್ಯಾಲಯದ ಮೇಲ್ಫಾವಣಿ ಕುಸಿದು ಬಿದ್ದಿದ್ದು, ಕೆಳಗೆ ಕಟ್ಟಿ ಮೇಲೆ ಕುಳಿತಿದ್ದ ವೃದ್ದೆ ಕ್ಷಣಾರ್ಧದಲ್ಲಿ ಪಾರಾಗಿರುವ ಘಟನೆ ನಡೆದಿದೆ.

ನಗರದ ಶಿವ ಹಾಗೂ ಲಕ್ಷ್ಮೀ ಚಲನಚಿತ್ರ ಮಂದಿರಕ್ಕೆ ಹೋಗುವ ರಸ್ತೆಯಲ್ಲಿರುವ ತಹಶೀಲ್ದಾರ ಕಚೇರಿ ಮೇಲ್ಫಾವಣಿ ಕುಸಿದು ಬಿದ್ದು ಅಧಿಕಾರಿಯ ಕಾರು ಕೂಡ ಜಖಂ ಅಗುವುದು ಸ್ವಲ್ಪದರಲ್ಲೇ ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಕಂದಾಯ ಇಲಾಖೆಯ ಕಟ್ಟಡ ತುಂಬಾ ಹಳೆಯದಾಗಿದ್ದು ಕಚೇರಿಯ ಒಳಭಾಗವೂ ಬಹುತೇಕ ಶಿಥಿಲಗೊಂಡಿದೆ. ಮೇಲ್ಫಾವಣಿ‌ ಕುಸಿದಿದ್ದನ್ನು ನೋಡಿದ ಸಿಬ್ಬಂದಿ ಹಾಗೂ ಸಾರ್ವಜನಿಕರು ‘ಯಾರಾದರೂ ಕೈಕಾಲು ಮುರಿದಿದ್ದರೆ ಏನ್ ಗತಿ’ ಎಂದು ಜಿಲ್ಲಾಡಳಿತದ ಮೇಲೆ ಹಿಡಿ ಶಾಪ ಹಾಕಿದರು.

Advertisements

ಇದನ್ನು ಓದಿದ್ದೀರಾ? ಉತ್ತರ ಕನ್ನಡ | ವಿವಿಧ ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲು ಜಿಲ್ಲಾಡಳಿತದಿಂದ ಅರ್ಜಿ ಆಹ್ವಾನ

ಕೊಪ್ಪಳ ನಗರ ಕಂದಾಯ ಇಲಾಖೆ ಕಟ್ಟಡ ಅಪಾಯದಲ್ಲಿ ಸ್ಥಿತಿಯಲ್ಲಿದ್ದು ಯಾವಾಗ ‌ಕುಸಿದು ಬಿದ್ದು ಯಾರಿಗೆ ಅಪಾಯ ಕಾದಿದೆಯೋ ಎಂಬ ಭಯದಲ್ಲಿ ಸಿಬ್ಬಂದಿ ಹಾಗೂ ತಾಲೂಕಿನ ಸಾರ್ವಜನಿಕರು ಆತಂಕಿತರಾಗಿದ್ದಾರೆ.

WhatsApp Image 2025 08 05 at 6.20.01 PM
WhatsApp Image 2025 08 05 at 6.20.37 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X