ಕೊಪ್ಪಳ | ಗ್ರಾಹಕನಿಗೆ ದೋಸೆ ಬದಲು ‘ಹಣದ ಬಂಡಲ್‌’ ಅನ್ನೇ ಕೊಟ್ಟ ಹೋಟೆಲ್ ಮಾಲೀಕ!

Date:

Advertisements

ದೋಸೆಯನ್ನು ಪಾರ್ಸಲ್‌ ಕಟ್ಟಿಕೊಡಲು ಆರ್ಡರ್‌ ಮಾಡಿದ್ದ ಗ್ರಾಹಕನಿಗೆ ಹೋಟೆಲ್ ಮಾಲೀಕ ದೋಸೆ ಬದಲು ಹಣದ ಬಂಡಲ್‌ಅನ್ನೇ ಕಟ್ಟಿಕೊಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಶನಿವಾರ ನಡೆದಿದೆ.

ಹೋಟೆಲ್ ಮಾಲೀಕರೊಬ್ಬರು ಗ್ರಾಹಕರಿಗೆ ಆಹಾರ ಪಾರ್ಸೆಲ್‌ ಕಟ್ಟುವ ಭರದಲ್ಲಿ ದೋಸೆ ಬದಲಿಗೆ, ಬ್ಯಾಂಕಿಗೆ ಕಟ್ಟಲು ಕೂಡಿಸಿಟ್ಟಿದ್ದ 49,625 ರೂ.ದ ಚೀಲವನ್ನು ಕೊಟ್ಟು ಕಳಿಸಿದ್ದಾರೆ. ಮನೆಯಲ್ಲಿ ಚೀಲವನ್ನು ತೆರೆದು ನೋಡಿದಾಗ, ಹಣವಿರುವುದನ್ನು ಕಂಡ ಗ್ರಾಹಕ ಶ್ರೀನಿವಾಸ ಎನ್.ದೇಸಾಯಿ ಎಂಬವರು ಹಣವನ್ನು ಹೋಟೆಲ್ ಮಾಲೀಕನಿಗೆ ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಇದನ್ನು ಓದಿದ್ದೀರಾ? ಅಂಕೋಲಾ ಗುಡ್ಡ ಕುಸಿತ | ಮುಂದುವರಿದ ರಕ್ಷಣಾ ಕಾರ್ಯಾಚರಣೆ; ಲಾರಿ ಚಾಲಕ ಜೀವಂತ ಮರಳಲು ಜನರ ಪ್ರಾರ್ಥನೆ

Advertisements

ಶಿಕ್ಷಕನಾಗಿರುವ ದೇಸಾಯಿ ಶನಿವಾರ ಬೆಳಗ್ಗೆ ಶಾಲೆಗೆ ಹೋಗುವ ಗಡಿಬಿಡಿಯಲ್ಲಿ, ತಮ್ಮ ಮಗಳಿಗಾಗಿ ಹೋಟೆಲ್‌ನಲ್ಲಿ ದೋಸೆ ಕಟ್ಟಿಸಿಕೊಂಡು ಬಂದಿದ್ದರು. ಆದರೆ, ಹೋಟೆಲ್ ಮಾಲೀಕ ರಸೂಲ್ ಖಾನ್ ಅವರು ದೋಸೆ ಪಾರ್ಸೆಲ್ ಕಟ್ಟಿದ್ದ ಚೀಲ ಕೊಡುವ ಬದಲು, ಬ್ಯಾಂಕಿಗೆ ಕಟ್ಟಲು ಇಟ್ಟುಕೊಂಡಿದ್ದ 49,625 ರೂ ಹಣದ ಬಂಡಲ್ ಅನ್ನು ಕೊಟ್ಟಿದ್ದರು ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X