ಗಂಗಾವತಿ | ಮದ್ಯ ಸೇವಿಸಿ ತಮಾಷೆಗಾಗಿ ಹಳಿ ಮೇಲೆ ಮಲಗಿದ್ದ ಯುವಕರ ಮೇಲೆ ಹರಿದ ರೈಲು

Date:

Advertisements

ಔತಣಕೂಟದ ಬಳಿಕ ತಮಾಷೆಗೆಂದು ಹಳಿ ಮೇಲೆ ಮಲಗಿದ್ದಾಗ ರೈಲು ಹರಿದು ಮೂವರು ಯುವಕರು ಸಾವನ್ನಪ್ಪಿದ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೆ ನಿಲ್ದಾಣದ ಸಮೀಪ ಗುರುವಾರ ತಡರಾತ್ರಿ ನಡೆದಿದೆ.

ನಗರದ ಕಿಲ್ಲಾ ಏರಿಯಾದ ಮೌನೇಶ ಶ್ರೀನಿವಾಸ ಬೈಲ್ ಪತ್ತಾರ (23), ಅಣ್ಣೂರು ಗೌರಮ್ಮ ಕ್ಯಾಂಪಿನ ಸುನಿಲ್ ತಿಮ್ಮಣ್ಣ (23) ಹಾಗೂ ಹಿರೇಜಂತಕಲ್​​ನ ವೆಂಕಟ ಭೀಮರಾಯ ಮಂಗಳೂರು (20) ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ

Advertisements

ರೈಲ್ವೆ ಹಳಿಯ ಪಕ್ಕದಲ್ಲಿ ಯುವಕರು ಔತಣಕೂಟ ಮಾಡಿದ್ದಾರೆ. ಬಳಿಕ ತಮಾಷೆಗೆಂದು ಹಳಿಯ ಮೇಲೆಯೇ ಮಲಗಿದ್ದಾರೆ. ಈ ಸಂದರ್ಭದಲ್ಲಿ ಗಂಗಾವತಿ ಮಾರ್ಗವಾಗಿ ಹೊರಟಿದ್ದ ಹುಬ್ಬಳ್ಳಿ-ಸಿಂಧನೂರು ಪ್ಯಾಸೆಂಜರ್ ರೈಲು ಚಲಿಸಿದ ಪರಿಣಾಮ ಯುವಕರು ಸಾವನ್ನಪ್ಪಿದ್ದಾರೆ.

ಸ್ಥಳದಲ್ಲಿ ಮದ್ಯದ ಬಾಟಲಿ, ಮೊಬೈಲ್ ಹಾಗೂ ಕೆಲವು ತಿಂಡಿ ಪಾಕೇಟ್‌ಗಳಿದ್ದು ಸ್ಥಳಕ್ಕೆ ರೈಲ್ವೆ ಇಲಾಖೆಯ ಪಿಎಸ್‌ಐ ಬಿ ಎನ್ ರಾಮಣ್ಣ ನೇತೃತ್ವದ ರೈಲ್ವೆ ಪೊಲೀಸ್ ತಂಡ ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X