ಉಡುಪಿ | ಬಿಜೆಪಿಯವರು ಮುಂದಿನ ಚುನಾವಣೆಯ ದೂರ ದೃಷ್ಟಿಯಿಂದ ಧರ್ಮಸ್ಥಳ ಚಲೋ ಹೊರಟಿದ್ದಾರೆ

Date:

Advertisements

ಇನ್ನು ತನಿಖೆ ಹಂತ ದಲ್ಲಿ ಇರುವಾಗ ಬಿಜೆಪಿ ಅವರು ಯಾಕೆ ಈ ರೀತಿ ಕುಂಬಳ ಕಾಯಿ ಕಳ್ಳ ಅಂದರೆ ಯಾಕೆ ಹೆಗಲು ಮುಟ್ಟಿ ಕೊಳ್ಳುತ್ತಾರೆ ಅಂತ ಅರ್ಥ ಆಗುತ್ತಿಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ಸರಕಾರದ SIT ತನಿಖೆ ತುಂಬ ಸೂಕ್ಷ್ಮವಾಗಿನಡೆಯುತ್ತಿದೆ, ಅಪರಾಧಿಗಳನ್ನು ಮಟ್ಟ ಹಾಕಲು ಪ್ರಯತ್ನ ಪಡುತ್ತಿದೆ, ಬಿಜೆಪಿಯವರ ವರ್ತನೆ ನೋಡಿದರೆ ಇವರ ಪಕ್ಷದವರೇ ಎಲ್ಲೊ ಅಪರಾಧ, ಕೊಲೆ, ಅತ್ಯಾಚಾರ, ಮಾಡಿದ್ದಾರೆ ಹೇಗಾದರೂ ಮಾಡಿ ಬಚಾವ್ ಆಗ್ಬೇಕು ಅನ್ನೋ ವರ್ತನೆ ತೋರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ವೀರೇಂದ್ರ ಹೆಗ್ಗಡೆ ಅವರು ಬಿಜೆಪಿ ರಾಜ್ಯಸಭಾ ಸದಸ್ಯರು ಹಾಗೂ ವೀರೇಂದ್ರ ಹೆಗ್ಗಡೆ ಅವರಲ್ಲಿ ಕೋಟಿ ಕೋಟಿ ಹಣ ಇದೆ ಅನ್ನೋ ಕಾರಣಕ್ಕೆ ಮುಂದಿನ ಚುನಾವಣೆ ಹಾಗೂ ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿ ಕೊಂಡಿದ್ದಾರೆ, ಇದು ಧರ್ಮ ಕ್ಷೇತ್ರ ಧರ್ಮಸ್ಥಳದ ಪರವಾಗಿ ಅಲ್ಲ ಅನ್ನೋದು ವೀರೇಂದ್ರ ಹೆಗ್ಗಡೆಯವರಿಗೆ ಅರ್ಥ ಆದರೆ ಧರ್ಮಸ್ಥಳ ಕ್ಷೇತ್ರದ ನಿಜವಾದ ಭಕ್ತದಿಗಳಿಗೆ ಮುಂದಿನ ದಿನದಲ್ಲಿ ವೀರೇಂದ್ರ ಹೆಗ್ಗಡೆ ಬಗ್ಗೆ ದೈವ ಮಾನವ ಎಂಬ ನಂಬಿಕೆ ಬರಬಹುದು ಎಂದು ಹೇಳಿದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X