ಉಡುಪಿ | ನೈಜ‌ ಹಿಂದುಗಳು ಬಿಜೆಪಿಯ ಹಿಂದುತ್ವ ನಂಬುದಿಲ್ಲ ಎಂಬುದಕ್ಕೆ ಧರ್ಮ ಸಂರಕ್ಷಣೆ ಯಾತ್ರೆ ಸಾಕ್ಷಿ – ನಾಗೇಂದ್ರ ಪುತ್ರನ್

Date:

Advertisements

ಹಿಂದುತ್ವದ ವಿಚಾರ ಹಿಡಿದು ಧರ್ಮರಕ್ಷಣೆ ಹೆಸರಿನಲ್ಲಿ ಧರ್ಮಸ್ಥಳ ಯಾತ್ರೆ ಮಾಡಿರುವ ಬಿಜೆಪಿಗೆ ಜನ ಸೇರಿಸಲು ಸಾಧ್ಯ ಆಗದೆ ಮುಖಭಂಗವಾಗಿದೆ, ನಿಜವಾದ ಹಿಂದೂಗಳು ಯಾರು ಕೂಡ ಬಿಜೆಪಿಗೆ ಮಣೆ ಹಾಕದೆ, SIT ತನಿಖೆ ಹಾಗೂ ಹಿಂದೂ ಯುವತಿ ಸೌಜನ್ಯ ಪರ ಧ್ವನಿ ಆಗಿರುವುದು ಕಂಡು ಬಂದಿದೆ. ನಿಜವಾದ ಹಿಂದೂಗಳು ಯಾರು ಕೂಡ ಈ ನಕಲು ಬಿಜೆಪಿ ಹಿಂದುಗಳನ್ನು ನಂಬೋದಿಲ್ಲ ಅನ್ನೋದಕ್ಕೆ ಧರ್ಮಸ್ಥಳ ಧರ್ಮ ಸಂರಕ್ಷಣೆ ಯಾತ್ರೆ ಸಾಕ್ಷಿ ಆಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿಯವರ ಅಜೆಂಡಾ ದಲ್ಲಿ ವಾಮಾಮಾರ್ಗದ ಮೂಲಕ ಅಧಿಕಾರಕ್ಕೆ ಬರೋದು ಸಹ ಅವರ ಅಜೆಂಡಾ. ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ದೇಶದ ಹಾಗೂ ರಾಜ್ಯದ ಜನತೆಗೆ ಸುಳ್ಳು ಅಜೆಂಡಾ ಸಂದೇಶ ನೀಡಿ ಅಧಿಕಾರಕ್ಕೆ ಬಂದಿರೋದೆ ಹೆಚ್ಚು ಎಂದು ಹೇಳಿದ್ದಾರೆ .

ಜೆಡಿಎಸ್ ರಾಜ್ಯದ ಯುವ ಅಧ್ಯಕ್ಷರು ನಿಖಿಲ್ ಕುಮಾರ್ ಸ್ವಾಮಿ, ಮೊದಲು ಸಾವಿರಾರು ಹೆಣ್ಣು ಮಕ್ಕಳ ಬಲಾತ್ಕಾರ ಮಾಡಿರುವ ಅವನ ಸ್ವಂತ ಸಂಬಂಧಿ ಪ್ರಜ್ವಲ್ ರೇವಣ್ಣನ ಮನೆಗೆ ಯಾತ್ರೆ ಮಾಡಿ ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸಲಿ. ಇವರುಗಳ ಧರ್ಮ ಸಂರಕ್ಷಣಾ ಯಾತ್ರೆ ಅಲ್ಲಿ ಹಿಂದೂ ಧರ್ಮಕ್ಕೆ ಅಪಚಾರ ಮಾಡಿದವರೇ ಹೆಚ್ಚು ವೇದಿಕೆ ಅಲ್ಲಿ ಇರುವುದು ಮತ್ತೊಮ್ಮೆ ಹಿಂದೂ ಧರ್ಮಕ್ಕೆ ಬಿಜೆಪಿ, ಹಾಗೂ ಜೆಡಿಎಸ್ ಅನ್ಯಾಯ ಮಾಡಿರುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X