ಸಾಲಿಡಾರಿಟಿ ರಾಜ್ಯಾಧ್ಯಕ್ಷರಾಗಿ ಲಬೀದ್ ಶಾಫಿ ಪುನರ್‌ ಆಯ್ಕೆ

Date:

Advertisements

ಸಾಲಿಡಾರಿಟಿ ರಾಜ್ಯಾಧ್ಯಕ್ಷರಾಗಿ ಲಬೀದ್ ಶಾಫಿ ಪುನರಾಯ್ಕೆಯಾಗಿದ್ದಾರೆ. ಸಾಲಿಡಾರಿಟಿ ಮೇಲ್ವಿಚಾರಕ ಡಾ. ಮಹಮ್ಮದ್ ಸಾದ್ ಬೆಲ್ಗಾಮಿ ಅವರ ನೇತೃತ್ವದಲ್ಲಿ ಜೂನ್ 18ರಂದು ನಡೆದ ಸಭೆಯಲಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅವರು 2021-2023 ರವರೆಗೆ ಎರಡು ವರ್ಷಗಳ ಕಾಲಾವಧಿಯಲ್ಲಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಆಲಿಯಾ ಅರೇಬಿಕ್ ಕಾಲೇಜಿನಿಂದ ಧಾರ್ಮಿಕ ಶಿಕ್ಷಣ ಪಡೆದ ಅವರು ಕಲ್ಲಿಕೋಟೆ ವಿಶ್ವವಿದ್ಯಾನಿಲಯದಿಂದ ಎಂಎ, ಬಿಎಡ್ ಪದವಿಯನ್ನು ಪಡೆದಿದ್ದಾರೆ. ಈ ಹಿಂದೆ ಅವರು ಎಸ್‌ಐಒ ರಾಷ್ಟ್ರಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಕ್ಕಿ ಕೊರತೆ ನೀಗಿಸಲು ಪಂಜಾಬ್ ರಾಜ್ಯ ಸಿದ್ಧವಿದೆ: ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

Advertisements

ನೂತನ ಸಲಹಾ ಮಂಡಳಿ ಸದಸ್ಯರಾಗಿ ಮಹಮ್ಮದ್ ಮಾಝ್ ಸಲ್ಮಾನ್ ಮನಿಯಾರ್ ಬೆಂಗಳೂರು, ಮಹಮ್ಮದ್ ದಾನಿಶ್ ಪಾಣೆಮಂಗಳೂರು, ಡಾ. ನಸೀಮ್ ಅಹ್ಮದ್ ಬೆಂಗಳೂರು, ಮಹಮ್ಮದ್ ರಫೀಕ್ ಬೀದರ್, ಹಂಝಾ ಮುಅಝಮ್ ಅಲಿ ಕಲಬುರಗಿ, ಅಲ್ತಾಫ್ ಅಂಜದ್ ಬಸವಕಲ್ಯಾಣ, ಮಹಮ್ಮದ್ ರೆಹಾನ್ ಉಡುಪಿ, ಅಬ್ದುಲ್ ಹಸೀಬ್ ರೋಣ, ಯಾಸೀನ್ ಕೊಡಿಬೆಂಗ್ರೆ, ನಿಹಾಲ್ ಕಿಡಿಯೂರ್, ಮುದಸ್ಸಿರ್ ಖಾನ್ ಹುನ್ಸೂರ್, ಮಹಮ್ಮದ್ ಅಲಿ ಮುರ್ತುಝ ಸಿಂಧನೂರು, ಮಹಮ್ಮದ್ ಫಾರೂಕ್ ತೀರ್ಥಹಳ್ಳಿ, ಹಾರೀಸ್ ಬೆಲ್ಗಾಮಿ ಬೆಂಗಳೂರು, ನಿಜಾಮುದ್ದೀನ್ ದಾವಣಗೆರೆಯಿಂದ ಆಯ್ಕೆಯಾಗಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X