ಚಿಂತಾಮಣಿ | ನಗರದಲ್ಲಿ ಅದ್ದೂರಿ ವಿಶ್ವ ಕಾರ್ಮಿಕರ ದಿನಾಚರಣೆ

Date:

Advertisements

ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ಟೈಲ್ಸ್ ಮತ್ತು ಗ್ರಾನೈಟ್ ಹಾಗೂ ಇತರೆ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಗುರುವಾರ ಆಯೋಜಿಸಿದ್ದ ಅದ್ದೂರಿ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಜಗನ್ನಾಥ್‌ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಕಾರ್ಮಿಕರು ಪರಿಶ್ರಮ ಪಟ್ಟಿದ್ದರಿಂದಲೇ ದೇಶದ ಅಭಿವೃದ್ಧಿ ಸಾಧ್ಯವಾಗಿದೆ. ದೇಶದಲ್ಲಿ ಕಾರ್ಮಿಕರಿಗೆ ದೊರೆಯಬೇಕಾದ ಸೌಕರ್ಯಗಳು ಇದುವರೆಗೆ ದೊರೆತಿಲ್ಲ. ಮೂಲ ಸೌಕರ್ಯಗಳ ಕೊರತೆಯಿಂದ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಬಹಳಷ್ಟು ಯೋಜನೆಗಳನ್ನು ರೂಪಿಸಿದೆ ಎಂದು ಹೇಳಿದರು.

IMG 20250502 WA0011

ಇದೇ ವೇಳೆ ಕಾರ್ಮಿಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

Advertisements

ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ, ಉಪಾಧ್ಯಕ್ಷ ಜಗದೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಧನಂಜಯಚಾರಿ, ರಾಜ್ಯ ಕಾರ್ಯಧ್ಯಕ್ಷರಾದ ಅಗ್ರಹಾರ ಮೋಹನ್ ಎಸ್, ರಾಜ್ಯ ಖಜಾಂಚಿ ಉದಯ್ ಸಿಂಗ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಂಗರಾಜು, ರಾಜ್ಯ ಸಹ ಕಾರ್ಯದರ್ಶಿ, ಅಬ್ದುಲ್ ಕಲೀಮ್, ರಾಜ್ಯ ಸಂಚಾಲಕರಾದ ಶ್ರೀನಿವಾಸ್, ತಾಲೂಕು ಅಧ್ಯಕ್ಷರಾದ ನರಸಿಂಹಮೂರ್ತಿ, ನಗರ ಗೌರವಾಧ್ಯಕ್ಷರಾದ ಶ್ರೀನಿವಾಸ್ ಎಲ್, ನಗರಾಧ್ಯಕ್ಷರಾದ ಸಾಧಿಕ್, ಖಜಾಂಚಿ ತಬ್ರೆಜ್, ಸಂಘಟನಾ ಕಾರ್ಯದರ್ಶಿ ನಾಗೇಂದ್ರ ಬಾಬು, ಮುಜಾಹಿದ್ ಪಾಷಾ, ಚೇಳೂರು ತಾಲೂಕು ಅಧ್ಯಕ್ಷರಾದ ವೆಂಕಟರಾಮ್ ರೆಡ್ಡಿ, ಕಲೀಮ್ ಪಾಷಾ, ರಘುನಾಥ್, ಮಂಜುನಾಥ್ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X