ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಲಾಲ್‌ ಅಹಮದ್‌ ಶೇಖ್‌ ಆಯ್ಕೆ

Date:

Advertisements

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ 9ನೇ ರಾಜ್ಯ ಸಮ್ಮೇಳನವು ಯಾದಗಿರಿಯ ಕೆಇಬಿ ನೌಕರರ ಸಭಾಭವನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಪರವಾಗಿ ಲಾಲ್ ಅಹಮ್ಮದ್ ಶೇಖ್ ಅವರನ್ನು ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.

ವಿಜಯಪುರ ಜಿಲ್ಲಾ ಸಮಿತಿ ಅವರಿಗೆ ಅಭಿನಂದನೆ ಸಲ್ಲಿಸಿದೆ. ಇಂಡಿ ತಾಲೂಕಿನ ಕಪನಿಂಬರಗಿ ಗ್ರಾಮ ಪಂಚಾಯತಿಯಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಲಾಲ್ ಅಹಮ್ಮದ್ ಶೇಖ್, ನೌಕರರ ಸಂಘದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಕುರಿತು ಸಂಘದ ರಾಜ್ಯಾಧ್ಯಕ್ಷ ಎಮ್.ಬಿ. ನಾಡಗೌಡ ಘೋಷಣೆ ಮಾಡಿ ಲಾಲ್ ಅಹಮ್ಮದ್ ಶೇಖ್ ಅವರಿಗೆ ಸಂಘದ ಪರವಾಗಿ ಹಾಗೂ ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ | ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಸನಕ್ಕೆ ಅಕ್ಕಮಹಾದೇವಿ ವಿವಿ ಕಟಿಬದ್ಧ: ಕುಲಪತಿ ವಿಜಯಾ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

Download Eedina App Android / iOS

X