ಮದ್ದೂರು | ರೈತರ ಬೆನ್ನೆಲುಬಾಗಿದ್ದ ಮಹಾನ್‌ ಚೇತನ ʼನಂಜುಂಡಸ್ವಾಮಿʼ: ರೈತ ಮುಖಂಡ ನಾಗರಾಜು

Date:

Advertisements

ʼರಾಜ್ಯ ರೈತ ಸಂಘವನ್ನು ಕಟ್ಟುವ ಮೂಲಕ ರೈತರಿಗೆ ಬೆನ್ನೆಲುಬಾಗಿ ನಿಂತ ಮಹಾನ್ ಚೇತನ ಪ್ರೊ. ಎಂ ಡಿ ನಂಜುಂಡಸ್ವಾಮಿಯವರುʼ ಎಂದು ರೈತ ಮುಖಂಡ ನಾಗರಾಜು ಅಭಿಪ್ರಾಯಪಟ್ಟರು.

ಮದ್ದೂರು ಪಟ್ಟಣದ ಟಿಎಪಿಸಿಎಂಎಸ್ ಹತ್ತಿರ ಇರುವ ಎಂ ಡಿ ನಂಜುಂಡಸ್ವಾಮಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, “ಸರ್ಕಾರದ ಅಧಿಕಾರಿಗಳು ರೈತರ ಸಾಲ ವಸೂಲಾತಿ ಮಾಡಲು ಮುಂದಾದ ಸಂದರ್ಭದಲ್ಲಿ ಸಾಲ ಕಟ್ಟದೆ ಇರುವವರ ಮನೆಯನ್ನು ಜಪ್ತಿ ಮಾಡದಂತೆ ಸಂವಿಧಾನ ಬದ್ಧವಾಗಿ ಕಾನೂನು ಹೋರಾಟ ರೂಪಿಸಿದವರು ನಂಜುಂಡಸ್ವಾಮಿಯವರು. ಅಧಿಕಾರಿಗಳು ರೈತರ ಮನೆ ಜಪ್ತಿ ಮಾಡದಂತೆ ಊರುಗಳಲ್ಲಿ ರೈತ ಸಂಘದ ಬೋರ್ಡ್ ಹಾಕಿಸಿ ರೈತರ ಅನುಮತಿ ಇಲ್ಲದೆ ಊರಿಗೆ ಪ್ರವೇಶವಿಲ್ಲ ಎನ್ನುವ ಬೋರ್ಡ್‌ ಹಾಕುವ ಮೂಲಕ ರೈತರಿಗೆ ಬೆಂಬಲವಾಗಿ ನಿಂತಿದ್ದರು. ಅವರ ಪ್ರತಿ ಮಾತು ರೈತರ ಪಾಲಿಕೆ ರಕ್ಷಣೆಯಂತಿರುತ್ತಿತ್ತು” ಎಂದರು.

ಈ ಸುದ್ದಿ ಓದಿದ್ದೀರಾ?: ಮದ್ದೂರು | ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು : ಹೆಚ್.ಹನುಮಂತರಾಯಪ್ಪ

Advertisements

ಈ ವೇಳೆ ಪುರಸಭಾ ಮಾಜಿ ಅಧ್ಯಕ್ಷ ಎಂ ಸಿ ಬಸವರಾಜು, ಶಿಕ್ಷಕ, ಸಾಹಿತಿ ಬಿ ವಿ ಹಳ್ಳಿ ನಾರಾಯಣ್, ಪ್ರಗತಿಪರ ಸಂಘಟಕ ಕೆ ಟಿ ಶಿವಕುಮಾರ್, ಸುಮುಖ ನಿಧಿ ಬ್ಯಾಂಕ್ ಅಧ್ಯಕ್ಷ ಕುಂದನ ಕುಪ್ಪೆ ಕುಮಾರ್, ಅಹಿಂದ ಸಂರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ
ಶಶಿ ಕುಮಾರ್ ಪಿ, ಶಿಕ್ಷಕ ರಾಮಲಿಂಗಯ್ಯ, ಸೋಮಶೇಖರ್,ರಾಚಯ್ಯ ಚಾಮನಹಳ್ಳಿ, ಜಯಂತಿ ಲಾಲ್ ಪಾಟೀಲ್, ಬಿ ಪಿ ಗೀರೀಶ್ಹಾ ಗೂ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X