ಮಂಡ್ಯ | ಕಡತನಾಳು ಶಾಲೆಯಲ್ಲಿ ಡೆಂಘೀ ವಿರೋಧಿ ಮಾಸಾಚರಣೆ

Date:

ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಬಲ್ಲೇನಹಳ್ಳಿ, ತಾಲೂಕು ಆರೋಗ್ಯ ಕೇಂದ್ರ ಹಾಗೂ ಸಮರ್ಪಣ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಡೆಂಘೀ ವಿರೋಧಿ ಮಾಸಾಚರಣೆಯನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಡತನಾಳು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು‌.

- Advertisement -

ಈ ವೇಳೆ ಮಾತನಾಡಿದ ವಕೀಲರಾದ ಸಿ.ಎಸ್.ವೆಂಕಟೇಶ್, “ಇಪ್ಪತ್ತು ವರ್ಷಗಳ ಹಿಂದೆ ನಮ್ಮ ಊರಿನ ವ್ಯಕ್ತಿಯೊಬ್ಬರಿಗೆ ಜ್ವರ ಬಂದಿತ್ತು. ಆಗ ಕಾಯಿಲೆ ಪರೀಕ್ಷೆ ಮಾಡುವ ವ್ಯವಸ್ಥೆ ಇಲ್ಲಿ ಸ್ಥಳೀಯವಾಗಿ ಇರಲಿಲ್ಲ. ರಕ್ತದ ಮಾದರಿ ತೆಗೆದು ಪುಣೆಗೆ ಕಳುಹಿಸಬೇಕಾಗಿತ್ತು, ಆ ರಕ್ತದ ಮಾದರಿಯ ಫಲಿತಾಂಶ ಡೆಂಘೀ ಅಂತ ಬರಲು ಇಪ್ಪತ್ತು ದಿನ ತೆಗೆದುಕೊಂಡಿತ್ತು. ಅಷ್ಟರಲ್ಲಿ ರೋಗ ಉಲ್ಬಣಗೊಂಡು ನಮ್ಮೂರಿನ ವ್ಯಕ್ತಿ ತೀರಿ ಹೋಗಿದ್ದರು. ಡೆಂಘೀ ಅನ್ನುವಂತ ಖಾಯಿಲೆ ಹೊಸದು, ಹೇಗೆ ನಿಭಾಯಿಸಬೇಕು, ಎಚ್ಚರ ವಹಿಸಬೇಕು ಅನ್ನುವ ತಿಳಿವಳಿಕೆ ಆ ಕಾಲಕ್ಕೆ ಇರಲಿಲ್ಲ. ಈಗ ಸ್ಥಳೀಯವಾಗಿ ವೈದ್ಯಕೀಯ ಸೌಲಭ್ಯ ಹೆಚ್ಚಿವೆ. ಶೀಘ್ರವಾಗಿ ರೋಗ ಪತ್ತೆ ಮಾಡಬಹುದು, ಚಿಕಿತ್ಸೆ ಕೊಡಬಹುದು ಎಲ್ಲ ಇದ್ದಾಗಲೂ ಕೂಡ ಮುನ್ನೆಚ್ಚರಿಕೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ ಮಾರ್ಗ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಮಂಡ್ಯ 9

ಡಾ. ರಾಜು ಡೆಂಘೀಯ ಬಗ್ಗೆ ಯಾವ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು  ಮತ್ತು ಚಿಕೂನ್‌ಗುನ್ಯಾ ಜ್ವರ ರೋಗವಾಹಕ ಸೊಳ್ಳೆಗಳಿಂದ ಉಂಟಾಗಬಹುದಾದ ವೈರಸ್ ಜ್ವರಗಳನ್ನು ತಡೆಗಟ್ಟಲು ಸಾರ್ವಜನಿಕರಿಗೆ ಈ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ವಕೀಲ ಸಿ.ಎಸ್.ವೆಂಕಟೇಶ್, ದರಸಗುಪ್ಪೆ ಪಂಚಾಯಿತಿಯ ಮಾಜಿ ಅಧ್ಯಕ್ಷ ಕೆ.ಸಿ.ಮಾದೇಶ್, ಸಮರ್ಪಣ ಟ್ರಸ್ಟ್ ಅಧ್ಯಕ್ಷ ಕೆ.ಸಿ.ಜಯಶಂಕರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಡಾ. ರಾಜು, ಸಿಎಚ್ಓ ಡಾ. ಮಹೇಶ್, ಕಿರಿಯ ಆರೋಗ್ಯ ನಿರೀಕ್ಷಾಧಿಕಾರಿ ಡಾ. ಸುವರ್ಣ, ಪಿಎಚ್‌ಸಿಓ ಡಾ. ಪದ್ಮ ಈ ವೇಳೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...