ಮಳವಳ್ಳಿ | ಉಚಿತ ಮಧುಮೇಹ, ರಕ್ತದೊತ್ತಡ ತಪಾಸಣಾ ಶಿಬಿರ

Date:

Advertisements

78ನೇ ಸ್ವಾಂತಂತ್ರ್ಯ ದಿನಾಚರಣೆ ಅಂಗವಾಗಿ ಹಲಗೂರು ಲಯನ್ಸ್‌ ಕ್ಲಬ್‌, ನ್ಯೂ ಡಯಾಕೇರ್‌ ಸೆಂಟರ್ ಹಾಗೂ ನವಯುಗ ಕೇರ್‌ ಸೆಂಟರ್‌ ಸಹಯೋಗದಲ್ಲಿ ಆ.15ರ ಗುರುವಾರ ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆವರೆಗೆ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರವನ್ನು ಮಳವಳ್ಳಿಯಲ್ಲಿ ಆಯೋಜಿಸಲಾಗಿದೆ.

ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಚನ್ನಪಟ್ಟಣ ರಸ್ತೆಯಲ್ಲಿರುವ ಲಯನ್ಸ್‌ ಭವನದಲ್ಲಿ ಶಿಬಿರವನ್ನು ಆಯೋಜಿಸಲಾಗಿದ್ದು, ಲಯನ್‌ ಸುಭ್ರಮಣ್ಯ ಎನ್‌ ಚಾಲನೆ ನೀಡಲಿದ್ದಾರೆ.

ಶಿಬಿರದಲ್ಲಿ ಮಧುಮೇಹ ತಜ್ಞರಾದ ಡಾ.ರೇಣುಕಾ ಪ್ರಸಾದ್‌ ಎ.ಆರ್‌ ಹಾಗೂ ಡಾ.ನವ್ಯಾ ಪ್ರಸಾದ್‌ ಭಾಗವಹಿಸಲಿದ್ದು, ಲಯನ್‌ ರಾಜಶೇಖರ್‌ ಕೆ.ಎಲ್ ಹಾಗೂ ಲಯನ್‌ ಡಾ.ಶಿವಕುಮಾರ್‌ ವೈ.ಎಂ‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮಂಡ್ಯ | ಸತ್ತ ಮೇಲೆ ದೇಹವನ್ನು ಮಣ್ಣು ಮಾಡುವ ಬದಲು ದಾನ ಮಾಡಿ: ಶ್ರೀಧರ್

ಶಿಬಿರಕ್ಕೆ ಬರುವವರು ಈ ಹಿಂದೆ ಚಿಕಿತ್ಸೆ ಪಡೆದಿರುವ ದಾಖಲಾತಿಗಳೊಂದಿಗೆ, ಖಾಲಿ ಹೊಟ್ಟೆಯಲ್ಲಿ ಶಿಬಿರಕ್ಕೆ ಹಾಜರಾಗಬೇಕು ಎಂದು ಲಯನ್‌ ಕ್ಲಬ್‌ ಅಧ್ಯಕ್ಷ ಕುಮಾರ್‌, ಕಾರ್ಯದರ್ಶಿ ಮಾರೇಗೌಡ ಹಾಗೂ ಖಜಾಂಚಿ ಶಿವರಾಜ್‌ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X