ಮಂಡ್ಯ | ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್, ಟೈಲರಿಂಗ್ ತರಬೇತಿ

Date:

Advertisements

ಮಂಡ್ಯ ರೋಟರಿ ಅನನ್ಯ ಹಾರ್ಟ್ಸ್, ಶ್ರೀರಂಗಪಟ್ಟಣ ರಂಗನಾಯಕಿ ಇವರ ಸಂಯುಕ್ತಾಶ್ರಯದಲ್ಲಿ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ಹಾಗೂ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ ಏರ್ಪಡಿಸಲಾಗಿತ್ತು.

ಶಿಬಿರದ ಅಭ್ಯರ್ಥಿಗಳಿಗೆ ಉಚಿತವಾಗಿ ರೆಕಾರ್ಡ್ ಬುಕ್‌ಗಳನ್ನು ಕೊಡುಗೆ ನೀಡಿ ಮಾತನಾಡಿದ ಸಮಿತಿಯ ಅಧ್ಯಕ್ಷ ಕೆ ವೈ ಶ್ರೀನಿವಾಸ್ ಅವರು, ” ವೆಂಕಟೇಗೌಡ ಸೇವಾ ಸಮಿತಿ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದನ್ನು ರೆಕಾರ್ಡ್ ಬುಕ್‌ಗಳಲ್ಲಿ ನಮೂದಿಸುವುದರಿಂದ ಮುಂದಿನ ದಿನಗಳಲ್ಲಿ ಈ ತರಬೇತಿ ಪಡೆಯುವವರಿಗೆ ಅನುಕೂಲವಾಗುತ್ತದೆ. ಜತೆಗೆ ಸ್ವಂತ ಉದ್ಯೋಗಕ್ಕೂ ಉಪಯುಕ್ತವಾಗುತ್ತದೆ” ಎಂದು ಹೇಳಿದರು.

ಟೈಲರಿಂಗ್‌ ತರಬೇತಿ 1

ಈ ಸುದ್ದಿ ಓದಿದ್ದೀರಾ? ಯಾದಗಿರಿ| ರೈತ ಸಂಘಟನೆಯ ಪದಾಧಿಕಾರಿಗಳ ನೇಮಕ

Advertisements

ಆಶಾಲತಾ ಪುಟ್ಟೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಡ್ಯದ ಅನನ್ಯ ಹಾರ್ಟ್ ಸಂಸ್ಥೆ ಅಧ್ಯಕ್ಷೆ ಅನುಪಮಾ ಬಿ ಎಸ್, ಶ್ರೀರಂಗಪಟ್ಟಣ ನಗರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸರಸ್ವತಮ್ಮ, ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್, ಮಾಜಿ ಪುರಸಭಾ ಅಧ್ಯಕ್ಷೆ ಶೀಲಾ ನಂಜುಂಡಯ್ಯ, ತರಬೇತುದಾರಾದ ಲತಾ ಪುಷ್ಪರಾಜ್ ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X